ಕನ್ನಡದ ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರ ಪಕ್ಕದ ತೆಲುಗು ನಾಡಿನಲ್ಲಿಯೂ ಒಂದು ಮಟ್ಟಕ್ಕೆ ಫ್ಯಾನ್ ಬೇಸ್ ಹೊಂದಿದ್ದಾರೆ. ಈ ಕಾರಣದಿಂದಲೇ ಇದುವರೆಗೂ ಆರು ಸಿನಿಮಾಗಳಲ್ಲಿ ಅವರು ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವುಗಳಲ್ಲಿ ಒಂದಷ್ಟು ಸಿನಿಮಾಗಳು ಯಶ ಕಂಡರೆ,…

ಜೈಲರ್ ಚಿತ್ರದ ಭಾರೀ ಯಶಸ್ಸಿನ ನಂತರ ರಜನೀಕಾಂತ್ ಜೈಲರ್೨ನತ್ತ ಮುಖ ಮಾಡಿದ್ದಾರೆ. ಆರಂಭದಲ್ಲಿ ಲೋಕೇಶ್ ಕನಗರಾಜನ್ ಪ್ರವರ ಕೇಳಿ, ಆತ ಸಿದ್ಧಪಡಿಸಿದ್ದ ಕಥೆಗೆ ನೋ ಅಂದ ನಂತರವೀಗ ತಲೈವಾ ಗಮನವೆಲ್ಲ ಜೈಲರ್೨ನತ್ತ ಕೇಂದ್ರೀಕರಿಸಿಕೊಂಡಿದೆ. ನಿರ್ದೇಶಕ ನೆಲ್ಸನ್…

ಬಾಹುಬಲಿ ಸರಣಿಯ ಅಗಾಧ ಗೆಲುವಿನ ನಂತರ ಡಾರ್ಲಿಂಗ್ ಪ್ರಭಾಸ್ ಹೀನಾಯ ಸೋಲಿನ ಪರ್ವವೊಂದನ್ನು ಎದುರುಗೊಂಡಿದ್ದ. ಒಂದು ಗೆಲುವಿನ ನಂತರ ಮತ್ತೊಂದು ಸೋಲು ಸ್ಟಾರ್ ನಟರಿಗೇನೂ ಅನಿರೀಕ್ಷಿತವಲ್ಲ. ರಜನಿಯಂಥಾ ರಜನಿಯೇ ಅಂಥಾದ್ದೊಂದು ಸೋಲಿನ ಕಹಿಯಿಂದ ಕಂಗಾಲಾಗುತ್ತಾ ಬಂದಿದ್ದಾರೆ.…

ನಾನಾ ಸರ್ಕಸ್ಸು ನಡೆಸಿ, ಅವಮಾನಗಳನ್ನು ಎದುರಿಸಿ, ಹೆಜ್ಜೆ ಹೆಜ್ಜೆಗೂ ಕಣ್ಣೀರಾಗಿ ದಕ್ಕಿಸಿಕೊಂಡ ಗೆಲುವಿದೆಯಲ್ಲಾ? ಅದನ್ನು ಎಂಥಾ ಮುಠ್ಠಾಳನೇ ಆದರೂ ಮುಕ್ಕಾಗಲು ಬಿಡುವುದಿಲ್ಲ. ಆದರೆ, ಹಾಗೊಂದು ಗೆಲುವು ಸಿಕ್ಕಾಕ್ಷಣವೇ ಮೆರೆದಾಡುತ್ತಾ, ತಾನು ನಡೆದದ್ದೇ ದಾರಿ, ಆಡಿದ್ದೇ ಮಾತೆಂಬಂತೆ…

ಪೂಜಾ ಹೆಗ್ಡೆಯಂಥಾ ಸ್ಟಾರ್ ನಟಿಯರೇ ಅವಕಾಶ ಸಿಗದೆ ಮಂಕಾಗಿಬಿಟ್ಟಿದ್ದಾರೆ. ಅಷ್ಟಕ್ಕೂ, ಒಂದು ಉತ್ತುಂಗದ ಸ್ಥಿತಿಯ ನಂತರ, ಪಾತಾಳ ಖಚಿತ ಎಂಬ ವಿಚಾರ ಎಲ್ಲ ನಟ ನಟಿಯರ ಪಾಲಿಗೂ ಬೆಂಬಿಡದ ವಾಸ್ತವ. ಒಂದು ಘಟ್ಟದಲ್ಲಿ ಕಿರಿಕ್ ಹುಡುಗಿ…

ಕಿರುಚಿತ್ರಗಳು, ಕಾಮಿಡಿ ಶೋಗಳ ಮೂಲಕ ಮನೆಮಾತಾಗಿದ್ದ ಗಿಲ್ಲಿ ನಟ ಇದೀಗ ಬಿಗ್‌ಬಾಸ್ ಸ್ಪರ್ಧಿಯಾಗಿ ಸಂಚಲನ ಸೃಷ್ಟಿಸಿದ್ದಾನೆ. ತನ್ನ ಸೆನ್ಸ್ ಆಫ್ ಹ್ಯೂಮರ್, ಕಾಮಿಡಿ ಟೈಮಿಂಗ್ ಮೂಲಕ ಪ್ರೇಕ್ಷಕರ ಮನಗೆದ್ದಿರೋ ಗಿಲ್ಲಿಯೀಗ `ಸೂಪರ್ ಹಿಟ್’ ಎಂಬ ಚಿತ್ರದ…

ಕಬಾಲಿ ಚಿತ್ರದ ಮೂಲಕ ಹೀನಾಯ ಸೋಲು ಕಂಡಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಜೈಲರ್ ಮೂಲಕ ಪುಷ್ಕಳ ಗೆಲುವನ್ನು ಎದುರುಗೊಂಡಿದ್ದಾರೆ. ಅದರಲ್ಲಿನ ಪ್ರತೀ ಪಾತ್ರಗಳೂ ಕೂಡಾ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡಿವೆ. ಕನ್ನಡದ ಶಿವರಾಜ್ ಕುಮಾರ್ ಸೇರಿದಂತೆ ಬೇರೆ…

ಟ್ರೈಲರ್ ಮೂಲಕ ಒಂದಷ್ಟು ಕುತೂಹಲ, ಮತ್ತೊಂದಷ್ಟು ಚರ್ಚೆ ಹುಟ್ಟು ಹಾಕಿದ್ದ ಚಿತ್ರ ಐ ಯಾಮ್ ಗಾಡ್. ಆ ಟ್ರೈಲರಿನಲ್ಲಿಯೇ ತೆಲುಗಿನ ಹಿಟ್ ಚಿತ್ರವಾದ ಅರ್ಜುನ್ ರೆಡ್ಡಿಯ ಪ್ರಭಾವ ಎದ್ದು ಕಂಡಿತ್ತು. ಇದೆಲ್ಲದರಾಚೆಗೆ ಟ್ರೈಲರ್ ಮೂಲಕ ಪ್ರೇಕ್ಷಕರನ್ನು…

ಅದೆಂಥಾ ಅಲೆಗಳು ಚಾಲ್ತಿಯಲ್ಲಿದ್ದರೂ ಕೂಡಾ, ನವಿರು ಪ್ರೇಮ ಕಥಾನಕಗಳ ಬಗ್ಗೆ ಸಿನಿಮಾ ಪ್ರೇಮಿಗಳೊಳಗಿನ ಬೆರಗು ಬತ್ತುವುದೇ ಇಲ್ಲ. ಒಂದು ವೇಳೆ ನೋಡುಗರನ್ನೆಲ್ಲ ಆವರಿಸಿಕೊಳ್ಳುವಂಥಾ ಭಾವತೀವ್ರತೆ ಶಕ್ತವಾಗಿ ದೃಷ್ಯವಾಗಿದ್ದರಂತೂ ಅಂಥಾ ಸಿನಿಮಾಗಳು ಸೂಪರ್ ಹಿಟ್ ಆಗಿ ಬಿಡುತ್ತವೆ.…

ಪರಪ್ಪನ ಅಗ್ರಹಾರ ಜೈಲಿನ ಅಧ್ವಾನಗಳು ಆಗಾಗ ಹೊರಜಗತ್ತಿಗೆ ಪರಿಚಯವಾಗುತ್ತಿರುತ್ತವೆ. ಆದರೀಗ ವೈರಲ್ ವೀಡಿಯೋವೊಂದರ ಮೂಲಕ ನಮ್ಮ ದುಷ್ಟ ವ್ಯವಸ್ಥೆಯ ಭಯಾನಕ ಹುಳುಕೊಂಡು ಬಟಾಬಯಲಾಗಿದೆ. ಪರಪ್ಪನ ಅಗ್ರಹಾರವೆಂಬುದು ಕೂಳುಬಾಕ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಉಗ್ರಾಣದಂತಾಗಿ ಬಹುಕಾಲ ಕಳೆದಿದೆ.…