ತಲೈವಾ ರಜನೀಕಾಂತ್ ಅಭಿನಯದ ಕೂಲಿ ಚಿತ್ರ ಬಿಡುಗಡೆಗೊಂಡಿದೆ. ಜೈಲರ್ ಮೂಲಕ ಮತ್ತೆ ಮೈ ಕೊಡವಿಕೊಂಡಿದ್ದ ರಜನೀಕಾಂತ್ ಕೂಲಿ ಮೂಲಕ ಮತ್ತೊಂದು ದಾಖಲೆ ಬರೆಯುತ್ತಾರೆಂಬಂತೆ ಬಿಲ್ಡಪ್ಪುಗಳು ಹರಿದಾಡಿದ್ದವು. ಈ ತಮಿಳು ಮಂದಿ ಎಷ್ಟು ಸಿನಿಮಾರಾಧಕರೋ, ತಮ್ಮಿಷ್ಟದ ನಟನ…
ಕನ್ನಡ ಚಿತ್ರರಂಗ ಕಂಡ ಹೊಸ ತಲೆಮಾರಿನ ಪ್ರತಿಭಾನ್ವಿತ ನಟರ ಸಾಲಿನಲ್ಲಿ ಡಾಲಿ ಧನಂಜಯ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಒಂದು ಗೆಲುವು ದಕ್ಕಿಸಿಕೊಳ್ಳುವುದಕ್ಕೆ ಅದೆಷ್ಟು ಸರ್ಕಸ್ಸು ನಡೆಸಬೇಕು, ಅದೆಂತೆಂಥಾ ನಿರಾಸೆ, ನೋವುಗಳನ್ನು ಅನುಭವಿಸಬೇಕೆಂಬುದಕ್ಕೂ ಕೂಡಾ ಡಾಲಿಯ ವೃತ್ತಿ…
ಈವತ್ತಿಗೆ ಕನ್ನಡ ಕಿರುತೆ ಜಗತ್ತು ಪಕ್ಕಾ ಟಿಆರ್ಪಿ ಭೂಮಿಕೆಯಲ್ಲಿ ಕಾರ್ಯನಿರ್ವಹಿಸುತ್ತಾ ಪ್ರೇಕ್ಷಕ ವಲಯದಲ್ಲೊಂದು ರೇಜಿಗೆ ಮೂಡಿಕೊಳ್ಳುವಂತೆ ಮಾಡಿದೆ. ಅಲ್ಲಿ ಅದರದ್ದೇ ಆದ ಆರ್ಥಿಕ ಲೆಕ್ಕಾಚಾರಗಳಿದ್ದಾವೆ. ಇಂಥಾ ವಹಿವಾಟುಗಳ ಅಬ್ಬರದಲ್ಲಿ ಕ್ರಿಯೇಟಿವಿಟಿ ಎಂಬುದು ಹೆಚ್ಚೂಕಮ್ಮಿ ಕಳೆದೇ ಹೋಗಿದೆ.…
ಈಗೊಂದು ಹನ್ನೊಂದು ವರ್ಷಗಳ ಹಿಂದೆ ಬಿಗ್ಬಾಸ್ ಅಂತೊಂದು ಶೋ ಕನ್ನಡದಲ್ಲಿ ಶುರುವಾದಾಗ ಕಿರುತೆರೆ ಪ್ರೇಕ್ಷಕರ ಥ್ರಿಲ್ ಆಗಿದ್ದದ್ದು ನಿಜ. ಅಂಥಾದ್ದೊಂದು ಕಾತರ ಮೊದಲ ಸೀಜನ್ನಿನಲ್ಲಿ ಸಾರ್ಥಕ್ಯ ಕಂಡಿತ್ತು. ಆ ನಂತರದ ಸೀಜನ್ನುಗಳ ಮೂಲಕ ಕಿಚ್ಚಾ ಸುದೀಪ್…
ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬೇಲ್ ಪಡೆದು ಬಂದಿದ್ದ ದರ್ಶನ್ ಮತ್ತೆ ಜೈಲುಪಾಲಾಗೋ ಕ್ಷಣಗಳು ಹತ್ತಿರಾಗಿವೆ. ದರ್ಶನ್ ಗ್ಯಾಂಗಿಗೆ ಕೊಟ್ಟಿದ್ದ ಬೇಲ್ ರದ್ದುಗೊಳಿಸಬೇಕೆಂದು ಕೋರಿ ಸರ್ಕಾರದ ಪರವಾಗಿ ಸುಪ್ರೀಂ ಮೊರೆ ಹೋಗಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಟಾಲಮ್ಮಿಗೆ ರೇಣುಕಾಸ್ವಾಮಿ ಕೊಲೆ ಕೇಸು ಬೆಂಬಿಡದಂತೆ ಕಾಡಲಾರಂಭಿಸಿದೆ. ತಿಂಗಳುಗಟ್ಟಲೆ ಜೈಲುವಾಸ ಅನುಭವಿಸಿದ್ದ ದರ್ಶನ್ ಇದೀಗ ಬೇಲ್ ಮೇಲೆ ಹೊರ ಬಂದು ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹೇಗಾದರೂ ಮಾಡಿ ಬೇಗ ಬೇಗನೆ ಡೆವಿಲ್ ಚಿತ್ರೀಕರಣ…
ರಜನೀಕಾಂತ್ ಅಭಿನಯದ ಕೂಲಿ ಚಿತ್ರವೀಗ ದೇಶಾದ್ಯಂತ ಸದ್ದು ಮಾಡುತ್ತಿದೆ. ದೇಶದ ಗಡಿ ದಾಟಿ ವಿದೇಶಗಳಲ್ಲಿಯೂ ಕೂಡಾ ಕೂಲಿಯನ್ನು ಎದುರುಗೊಳ್ಳುವ ಉತ್ಸಾಹ ಮೇರೆ ಮೀರಿಕೊಂಡಿದೆ. ಜೈಲರ್ ಸಿನಿಮಾದ ಭಾರೀ ಯಶಸ್ಸಿನ ನಂತರದಲ್ಲಿ ಬಿಡುಗಡೆಗೊಳ್ಳುತ್ತಿರುವ ಕೂಲಿ ಬಾಕ್ಸಾಫೀಸ್ನಲ್ಲಿ ಭಾರೀ…
ಬೀದಿನಾಯಿಗಳ ಹಾವಳಿ ನಮ್ಮ ರಾಜ್ಯದಲ್ಲಿಯೂ ಆಗಾಗ ಸುದ್ದಿಯಾಗೋದಿದೆ. ವ್ಯಘ್ರಗೊಂಡ ಬೀದಿ ಶ್ವಾನಗಳು ಯಾರದ್ದೋ ಮೇಲೆ ಮುಗಿಬಿದ್ದು ದಾಳಿ ನಡೆಸಿದಾಗ, ಅವುಗಳ ನಿಯಂತ್ರಣದ ಬಗ್ಗೆ, ಹತೋಟಿ ಕ್ರಮಗಳ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತವೆ. ಕರ್ನಾಟಕದಲ್ಲಂತೂ ಬಿಬಿಎಂಪಿ ಮಂದಿ…
ಬಿಗ್ ಬಾಸ್ ಎಂಬೋ ಭಳಾಂಗು ಶೋವೊಂದು ಮತ್ತೆ ಆರಂಭವಾಗಲು ದಿನಗಣನೆ ಶುರುವಾಗಿದೆ. ಕನ್ನಡ ಚಿತ್ರರಂಗ ಕಂಡ ಅತೀ ಬುದ್ಧಿವಂತ ಕಿಚ್ಚಾ ಸುದೀಪ್ ಕಳೆದ ಬಾರಿಯ ಶೋ ಮುಗಿಯುತ್ತಲೇ ಇನ್ನು ಮುಂದೆ ಈ ಶೋವನ್ನು ನಡೆಸಿಕೊಡೋದಿಲ್ಲ ಅಂತೊಂದು…