ಪುಷ್ಪಾ ಸರಣಿ ಸಿನಿಮಾಗಳ ಭಾರೀ ಗೆಲುವಿನ ನಂತರ ಅಲ್ಲು ಅರ್ಜುನ್ ಬೇಡಿಕೆ ತೀವ್ರವಾಗಿ ಏರಿಕೆ ಕಂಡಿದೆ. ಬಾಲಿವುಡ್ಡೂ ಸೇರಿದಂತೆ ಬಹುತೇಕ ಎಲ್ಲ ಭಾಷೆಗಳ ನಿರ್ದೇಶಕರೆಲ್ಲ ಕಥೆ ತಯಾರು ಮಡಿಕೊಂಡು ಅಲ್ಲುಗಾಗಿ ಕಾದು ಕೂತಿದ್ದಾರೆ. ಪ್ರಖ್ಯಾತ ನಿರ್ಮಾಣ…

ಬಾಹುಬಲಿ ಸರಣಿ ಗೆಲುವಿನ ನಂತರದಲ್ಲಿ ಪ್ರಭಾಸ್‌ನಂಥ ಸೂಪರ್ ಸ್ಟಾರ್ ನಟನೇ ಸರಿಕಟ್ಟಾದ್ದೊಂದು ಗೆಲುವು ಕಾಣಲಾರದೆ ಕಂಗಾಲಾಗಿದ್ದಾನೆ. ಬಹುಶಃ ಅಂಥಾ ದೊಡ್ಡ ಮಟ್ಟದ ಗೆಲುವಿನ ನಂತರ ಇದು ಹೀನಾಯ ಸೋಲು. ಬಹುತೇಕರು ಪ್ರಭಾಸ್ ಬಗ್ಗೆಯಷ್ಟೇ ರ್ಚಿಸುತ್ತಿದ್ದಾರೆ. ಆದರೆ,…

ಲವ್ ಮಾಕ್ಟೇಲ್3 ಚಿತ್ರವೀಗ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಇದು ಕನ್ನಡ ಚಿತ್ರರಂಗದ ಮಟ್ಟಿಗೆ ಈ ವರ್ಷದ ಮೊದಲ ಗೆಲುವು. ಈವತ್ತಿನ ದಿನಮಾನದಲ್ಲಿ ಒಂದು ಸಿನಿಮಾದ ಮೂರು ಆವೃತ್ತಿಗಳು ಒಂದನ್ನೊಂದು ಮೀರಿಸುವಂಥಾ ಗೆಲುವು ದಕ್ಕಿಸಿಕೊಳ್ಳುವುದು ನಿಜಕ್ಕೂ…

ಆದಿತ್ಯ ಧಾರ್ ನಿರ್ದೇಶನದ ಧುರಂಧರ್೨ ಚಿತ್ರ ದಿನದಿಂದ ದಿನಕ್ಕೆ ಯಶಸ್ವೀ ಪ್ರದರ್ಶನ ನೀಡುತ್ತಾ ದಾಖಲೆಯತ್ತ ದಾಪುಗಾಲಿಡುತ್ತಿದೆ. ಭಾಷೆ ಯಾವುದೇ ಇದ್ದರೂ ಒಂದು ಸಿನಿಮಾವಾಗಿ ಧುರಂಧರ್ ಪ್ರೇಕ್ಷಕರ ಮನಗೆದ್ದಿರೋದು ನಿಜ. ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಹೊಂದಿದ್ದವರೂ ಕೂಡಾ ಒಟ್ಟಾರೆ…

ಡಾರ್ಲಿಂಗ್ ಕೃಷ್ಣ ಓರ್ವ ನಿರ್ದೇಶಕನಾಗಿ, ನಾಯಕನಾಗಿ ಅಕ್ಷರಶಃ ಮೋಡಿ ಮಾಡಿದ್ದಾರೆ. ಸಾಮಾನ್ಯವಾಗಿ ಅದೆಂಥಾದ್ದೇ ದೊಡ್ಡ ಗೆಲುವು ಕಂಡರೂ ಕೂಡಾ, ಒಂದು ಸಿನಿಮಾದ ಸೀಕ್ವೆಲ್‌ಗಳ ಮೂಲಕವೂ ಗೆಲುವು ದಕ್ಕಿಸಿಕೊಳ್ಳೋದು ತ್ರಾಸದಾಯಕ ವಿಚಾರ. ಕನ್ನಡವೂ ಸೇರಿದಂತೆ ಅನೇಕ ಭಾಷೆಗಳಲ್ಲಿ…

ಮಾಡೆಲಿಂಗ್ ಜಗತ್ತಿನಿಂದ ಬಂದು ಕನ್ನಡ ಚಿತ್ರರಂಗದಲ್ಲಿ ನೆಲೆ ಕಂಡುಕೊಂಡ ನಟಿಯರ ಸಾಲಿನಲ್ಲಿ ಸೇರ್ಪಡೆಗೊಳ್ಳುವವರು ನಿಮಿಕಾ ರತ್ನಾಕರ್. ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿರುವ ನಿಮಿಕಾ ದೊಡ್ಡ ಮಟ್ಟದಲ್ಲಿ ಪ್ರಸಿದ್ಧಿ ಪಡೆದದ್ದು ಕ್ರಾಂತಿ ಚಿತ್ರ ಶೇಕ್ ಇಟ್…

ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡನೊಂದಿಗೆ ಅದ್ದೂರಿ ಮದುವೆ ಸುದ್ದಿಯೀಗ ನಾನಾ ರಂಗು ಮೆತ್ತಿಕೊಂಡು ಹರಿದಾಡುತ್ತಲೇ ಇದೆ. ಇಂಥಾ ಸೆಲೆಬ್ರಿಟಿಗಳು ಮದುವೆ, ಹನಿಮೂನು ಅಂತೆಲ್ಲ ತಿಂಗಳುಗಟ್ಟಲೆ ದಿನ ಕಳೆಯೋದು ಮಾಮೂಲು. ಆದರೆ, ರಶ್ಮಿಕಾ ಮಾತ್ರ ಮೈಗೆ ಹಚ್ಚಿದ…

ಲವ್ ಮಾಕ್ಟೇಲ್3 ಚಿತ್ರ ತೆರೆಗಾಣಲು ಕ್ಷಣಗಣನೆ ಶುರುವಾಗಿದೆ. ಮಾರ್ಚ್ 19ರಂದು ಯುಗಾದಿಯ ಶುಭ ಘಳಿಗೆಯಲ್ಲಿ ಬಿಡುಗಡೆಗೊಳ್ಳಲಿರುವ ಲವ್ ಮಾಕ್ಟೇಲ್3ಗೆ ಎಲ್ಲ ಕೋನಗಳಿಂದಲೂ ಹಸನಾದ ವಾತಾವರಣ ತಂತಾನೇ ಸೃಷ್ಟಿಯಾಗಿದೆ. ಈ ಸಿನಿಮಾದ ಕಳೆದೆರಡು ಆವೃತ್ತಿಗಳಿಗೆ ಹೋಲಿಸಿದರೆ, ಈ…

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬೇಲ್ ಸಿಕ್ಕು ಹೊರ ಬರುತ್ತಾನೆಂದು ಅಭಿಮಾನಿ ಬಳಗ ಕಾದು ಕೂತಿದೆ. ಈ ವರ್ಷದ ಬರ್ತ್‌ಡೇ ಸಂದರ್ಭದಲ್ಲಿ ಬಾಸು ಹೊರಬರುತ್ತಾರೆಂಬ ಭರವಸೆಯೊಂದು ಸೆಲೆಬ್ರಿಟಿಗಳಲ್ಲಿತ್ತು. ಆದರೀಗ ಮುಂದಿನ ವರ್ಷದ ಹುಟ್ಟುಹಬ್ಬಕ್ಕಾದರೂ ಬರಬಹುದಾ ಎಂಬಂಥಾ ಪ್ರಶ್ನೆ…

ನಾಕಾಣೆ ಕೆಲಸ ಮಾಡಿ ಎಂಟಾಣೆ ಪೋಸು ಕೊಡೋ ನೌಟಂಕಿ ಪಟ್ಟುಗಳಲ್ಲಿ ನಿರ್ದೇಶಕ ಪ್ರೇಮ್ ನಿಸ್ಸೀಮ. ಕ್ರಿಯಾಶೀಲ ಕ್ಷೇತ್ರದಲ್ಲಿರುವವರಿಗೆ ಬಾಯಿಬೇಧಿ ಅತಿಯಾದರೆ ಏನನ್ನೂ ಸೃಷ್ಟಿಸಲಾರದ ನಿರ್ಜಲೀಕರಣ ಬಾಧಿಸುತ್ತೆ. ಆ ಬಳಿಕ ನಿರ್ಲಜ್ಜ ನಡೆ ಅನುಸರಿಸಬೇಕಾಗುತ್ತೆ. ಸದ್ಯಕ್ಕೆ ರಕ್ಷಿತಾ…