ಪ್ರಖ್ಯಾತ ಉದ್ಯಮಿಗಳು ಸಿನಿಮಾ ನಿರ್ಮಾಣದತ್ತ ಆಕರ್ಷಿತರಾಗೋದು ಹೊಸತೇನಲ್ಲ. ಹೀಗೆ ಸಿನಿಮಾ ಜಗತ್ತಿಗೆ ಅಡಿಯಿರಿಸೋ ಬಹುತೇಕರು ಬಂಡವಾಳ ಹೂಡಿ ಬಡ್ಡಿ ಸಮೇತ ಕಾಸೆತ್ತೋ ವ್ಯವಹಾರವೆಂದು ಪರಿಗಣಿಸೋದೇ ಹೆಚ್ಚು. ಆದರೆ, ಕೆಲವೇ ಕೆಲ ಮಂದಿ ಮಾತ್ರ ವ್ಯಾವಹಾರಿಕ ಅಂಶಗಳ…

ಕಳೆದ ವರ್ಷದಂಚಿನಲ್ಲಿ ಹಬ್ಬಿಕೊಂಡ ಸಾಕಾರಾತ್ಮಕ ಪ್ರಭೆಯಲ್ಲಿ ಕನ್ನಡ ಚಿತ್ರರಂಗ ಹೊಸ ವರ್ಷಕ್ಕೆ ದಾಟಿಕೊಂಡಿದೆ. ಈ ಹೊತ್ತಿನಲ್ಲಿ ದೊಡ್ಡ ಗೆಲುವಿನ ನಿರೀಕ್ಷೆ ಹೊತ್ತ ಸಿನಿಮಾಗಳ ಜೊತೆಜೊತೆಗೇ ಅಚ್ಚರಿಯೆಂಬಂತೆ ಪ್ರೇಕ್ಷಕರನ್ನು ತಾಕಬಲ್ಲ ಮತ್ತೊಂದಷ್ಟು ಚಿತ್ರಗಳೂ ತೆರೆಗಾಣುವ ಸನ್ನಾಹದಲ್ಲಿವೆ. ಹೊಸಬರ…

ಸಿನಿಮಾ ರಂಗಕ್ಕೆ ರಾಜಕೀಯ, ಸೈದ್ಧಾಂತಿಕ ಸಂಘರ್ಷಗಳ ನೆರಳು ಬಿದ್ದು ಒಂದಷ್ಟು ವರ್ಷಗಳೇ ಕಳೆದು ಹೋಗಿವೆ. ಆದರೆ, ನೆರೆಯ ತಮಿಳುನಾಡು, ಆಂಧ್ರಪ್ರದೇಶದಂಥಾ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಅದರ ಪ್ರಮಾಣ ತುಸು ಕಡಿಮೆ ಇದ್ದಂತಿತ್ತು. ನಾನಾ ಭಾಗ್ಯಗಳ ಮೂಲಕ…

ರಶ್ಮಿಕಾ ಮಂದಣ್ಣ ಇದೀಗ ಮದುವೆ ಗೌಜುಗಳ ನಡುವೆ ಕಳೆದು ಹೋಗಿದ್ದಾಳೆ. ಒಂಬತ್ತು ವರ್ಷಗಳ ಕಾಲ ಪಟ್ಟು ಹಿಡಿದು ಸಿನಿಮಾಗಾಗಿಯೇ ಸಮರ್ಪಿಸಿಕೊಂಡಂತೆ ಕಿರಿಕ್ ಹುಡುಗಿ ಜೀವಿಸಿದ್ದಳು. ಈ ಹುಡುಗಿಯ ಗೆಲುವು ಕಂಡ ಅನೇಕರು ಪುಂಖಾನುಪುಂಖವಾಗಿ ಟ್ರೋಲ್ ಮಾಡುತ್ತಾ…

ಪುಷ್ಪಾ ಸರಣಿ ಗೆಲುವಿಗಳ ನಂತರ ಇದೀಗ ಅಲ್ಲು ಅರ್ಜುನ್ ಮುಂದಿನ ನಡೆಗಳ ಬಗ್ಗೆ ವ್ಯಾಪಕ ಕೌತುಕ ಮೂಡಿಕೊಂಡಿದೆ. ಈ ಕ್ಷಣಕ್ಕೂ ಸರಣಿ ಹಿಟ್ ಕೊಟ್ಟ ಸುಕುಮಾರ್ ಜೊತೆಗಿನ ಸಿನಿಮಾ ಧ್ಯಾನದಲ್ಲಿರೋ ಅಲ್ಲು, ಅನಿವಾರ್ಯವಾಗೆಂಬಂತೆ ಆಟ್ಲಿ ಚಿತ್ರದಲ್ಲಿ…

ಚೇತನ್ ಶೆಟ್ಟಿ ನಿರ್ದೇಶನದ ಸೀಟ್ ಎಡ್ಜ್ ಚಿತ್ರ ನಾಳೆ ಅಂದರೆ, ಜನವರಿ ೩೦ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಈಗಾಗಲೇ ಈ ಸಿನಿಮಾ ಕಥನದ ಬಗ್ಗೆ ಒಂದಷ್ಟು ಸೂಕ್ಷ್ಮ ವಿಚಾರಗಳು ಜಾಹೀರಾಗಿವೆ. ಸಾಮಾನ್ಯವಾಗಿ ಹಾರರ್ ಸಿನಿಮಾಗಳನ್ನು ಸದಾ ಬಯಸುವ…

ರಂಗಭೂಮಿಯಿಂದ ಬಂದು ಕನ್ನಡ ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ಕಂಡುಕೊಂಡ ಪ್ರತಿಭಾನ್ವಿತ ನಟರ ಸಾಲಿನಲ್ಲಿ ಗಿರೀಶ್ ಶಿವಣ್ಣರಿಗೊಂದು ವಿಶಿಷ್ಟ ಸ್ಥಾನವಿದೆ. ದಶಕಗಳಿಗೂ ಹೆಚ್ಚು ಕಾಲ ಒಂದೆ ತೆರನಾಗಿ ಬೇಡಿಕೆ ಉಳಿಸಿಕೊಳ್ಳುವುದು ನಟ ನಟಿಯರ ಪಾಲಿಗೊಂದು ಸವಾಲು. ಅದರಲ್ಲಿಯೂ…

ಚೇತನ್ ಶೆಟ್ಟಿ ನಿರ್ದೇಶನದ ಸೀಟ್ ಎಡ್ಜ್ ಚಿತ್ರ ನಾಳೆ ಅಂದರೆ, ಜನವರಿ ೩೦ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಯಾವುದೆ ಪ್ರಚಾರದ ಭರಾಟೆಗಳಿಲ್ಲದೆ ಟೀಸರ್, ಟ್ರೈಲರ್ ಹಾಗೂ ಹಾಡುಗಳ ಮೂಲಕವೇ ಸದರಿ ಸಿನಿಮಾ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಸೀಟ್ ಎಡ್ಜ್…

ಹಾರರ್ ಅಂಶಗಳೊಂದಿಗೆ, ಈಗಿನ ಯುವ ಸಮುದಾಯಕ್ಕೆ ಹೊಂದಿಕೆಯಾಗೋ ಕಥೆ ಹೊಂದಿರುವ ಚಿತ್ರ ಸೀಟ್ ಎಡ್ಜ್. ಇದರೊಂದಿಗೆ ದಶಕಗಳಿಂದೀಚೆಗೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಚೇತನ್ ಶೆಟ್ಟಿ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಖ್ಯಾತಿಯ ಕುಮಾರ್ ಸೇರಿದಂತೆ ಅನೇಕ…

ಚೇತನ್ ಶೆಟ್ಟಿ ನಿರ್ದೇಶನದ ಚೊಚ್ಚಲ ಚಿತ್ರ ಸೀಟ್ ಎಡ್ಜ್ ನಾಳೆ ಅಂದರೆ, ಜನವರಿ ೩೦ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಈ ಚಿತ್ರದ ವಿಶಿಷ್ಟ ಛಾಯೆಯಿರುವ ನಾಯಕನ ಪಾತ್ರಕ್ಕೆ ಜೀವ ತುಂಬಿರುವವರು ಸಿದ್ದು ಮೂಲಿಮನಿ. ಇತ್ತೀಚಿನ ದಿನಗಳಲ್ಲಿ ಒಂದಕ್ಕಿಂತ…