ಸ್ಪಾಟ್ ಲೈಟ್ 02/08/2025chandrashekhar siddi: ಕಾಡು ಹುಡುಗನ ಬದುಕಲ್ಲಿ ಘಟಿಸಿದ್ದು ಎಂಥಾ ದುರಂತ? ಕನ್ನಡದ ರಿಯಾಲಿಟಿ ಶೋಗಳ ಬಗ್ಗೆ ಈಗ ದಶದಿಕ್ಕುಗಳಿಂದಲೂ ಅಪಸ್ವರಗಳು ಕೇಳಿ ಬರುತ್ತಿವೆ. ಅಲ್ಲೆಲ್ಲೋ ಕಾಡಿನ ಗರ್ಭದಲ್ಲಿದ್ದ ಹುಡುಗರನ್ನು ಹುಡುಕಿ ತಂದು, ಒಂದಷ್ಟು ಮೆರೆದಾಡಿಸಿ, ಎಲ್ಲ ಮುಗಿದ ಮೇಲೆ ಅನಾಥರನ್ನಾಗಿಸುವ ಖಯಾಲಿಯೊಂದು ದಶಕದ ಹಿಂದೆ ಶುರುವಾಗಿತ್ತು. ಅದರ…