ಜಾಪಾಳ್ ಜಂಕ್ಷನ್ 17/08/2025darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್? ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ `ಶೋಧ ನ್ಯೂಸ್’ ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ…