<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	 xmlns:media="http://search.yahoo.com/mrss/" >

<channel>
	<title>parappanaagrahara &#8211; Cini Shodha</title>
	<atom:link href="https://www.cinishodha.com/tag/parappanaagrahara/feed/" rel="self" type="application/rss+xml" />
	<link>https://www.cinishodha.com</link>
	<description>Filmi News Online - Kannada</description>
	<lastBuildDate>Tue, 17 Mar 2026 17:01:15 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.9.4</generator>

<image>
	<url>https://www.cinishodha.com/wp-content/uploads/2025/11/cropped-cinishodha-icon-32x32.png</url>
	<title>parappanaagrahara &#8211; Cini Shodha</title>
	<link>https://www.cinishodha.com</link>
	<width>32</width>
	<height>32</height>
</image> 
	<item>
		<title>Big Relief For Darshan: ಸರಳ ಹಿಂದಿರೋ ದಾಸನಿಗೀಗ ನಿರಾಳ ಭಾವ!</title>
		<link>https://www.cinishodha.com/big-relief-for-darshan-17-03-2026/</link>
		
		<dc:creator><![CDATA[Santhosh Bagilagadde]]></dc:creator>
		<pubDate>Tue, 17 Mar 2026 14:50:31 +0000</pubDate>
				<category><![CDATA[ಸ್ಪಾಟ್ ಲೈಟ್]]></category>
		<category><![CDATA[#darshanthoogudeepa]]></category>
		<category><![CDATA[#renukaswamymurdercase]]></category>
		<category><![CDATA[cinishodha]]></category>
		<category><![CDATA[crime]]></category>
		<category><![CDATA[darshan]]></category>
		<category><![CDATA[kfi]]></category>
		<category><![CDATA[parappanaagrahara]]></category>
		<category><![CDATA[sandalwood]]></category>
		<guid isPermaLink="false">https://www.cinishodha.com/?p=11959</guid>

					<description><![CDATA[<p>ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬೇಲ್ ಸಿಕ್ಕು ಹೊರ ಬರುತ್ತಾನೆಂದು ಅಭಿಮಾನಿ ಬಳಗ ಕಾದು ಕೂತಿದೆ. ಈ ವರ್ಷದ ಬರ್ತ್‌ಡೇ ಸಂದರ್ಭದಲ್ಲಿ ಬಾಸು ಹೊರಬರುತ್ತಾರೆಂಬ ಭರವಸೆಯೊಂದು ಸೆಲೆಬ್ರಿಟಿಗಳಲ್ಲಿತ್ತು. ಆದರೀಗ ಮುಂದಿನ ವರ್ಷದ ಹುಟ್ಟುಹಬ್ಬಕ್ಕಾದರೂ ಬರಬಹುದಾ ಎಂಬಂಥಾ ಪ್ರಶ್ನೆ ಎಲ್ಲರಲ್ಲೂ ಉಳಿದುಕೊಂಡಿದೆ. ಯಾಕೆಂದರೆ, ಕಾನೂನು ಕಣಿಕೆ ಎಂಬುದು ಅಷ್ಟೊಂದು ಬಿಗುವಾಗಿ ಬಿಟ್ಟಿದೆ. ಯಾವ ದಿಕ್ಕಿನತ್ತ ಕಣ ಣು ಹಾಯಿಸಿದರೂ ಸಕಾರಾತ್ಮಕ ವಾತಾವರಣ ಕಾಣದೆ ಅಭಿಮಾನಿ ಬಳಗ ಕಂಗಾಲೆದ್ದಿದೆ. ಇದುವರೆಗೂ ಜೈಲೊಳಗೆ ಅನುಭವಿಸುತ್ತಿರೋ ನರಕದಿಂದ ಪಾರಾಗಲು ದರ್ಶನ್ ಕಡೆಯಿಂದ ಕೋರ್ಟಿಗೆ ಅರ್ಜಿಗಳು [...]</p>
<p>The post <a rel="nofollow" href="https://www.cinishodha.com/big-relief-for-darshan-17-03-2026/">Big Relief For Darshan: ಸರಳ ಹಿಂದಿರೋ ದಾಸನಿಗೀಗ ನಿರಾಳ ಭಾವ!</a> appeared first on <a rel="nofollow" href="https://www.cinishodha.com">Cini Shodha</a>.</p>
]]></description>
										<content:encoded><![CDATA[<p style="text-align: justify;"><span style="font-size: 20px;"><span style="color: #00ccff;"><strong><span style="font-size: 24px;">ಚಾ</span></strong></span>ಲೆಂಜಿಂಗ್ ಸ್ಟಾರ್ <a href="https://www.cinishodha.com/darshan-controversy-20-08-2025/">ದರ್ಶನ್‌</a>ಗೆ ಬೇಲ್ ಸಿಕ್ಕು ಹೊರ ಬರುತ್ತಾನೆಂದು ಅಭಿಮಾನಿ ಬಳಗ ಕಾದು ಕೂತಿದೆ. ಈ ವರ್ಷದ ಬರ್ತ್‌ಡೇ ಸಂದರ್ಭದಲ್ಲಿ ಬಾಸು ಹೊರಬರುತ್ತಾರೆಂಬ ಭರವಸೆಯೊಂದು ಸೆಲೆಬ್ರಿಟಿಗಳಲ್ಲಿತ್ತು. ಆದರೀಗ ಮುಂದಿನ ವರ್ಷದ ಹುಟ್ಟುಹಬ್ಬಕ್ಕಾದರೂ ಬರಬಹುದಾ ಎಂಬಂಥಾ ಪ್ರಶ್ನೆ ಎಲ್ಲರಲ್ಲೂ ಉಳಿದುಕೊಂಡಿದೆ. ಯಾಕೆಂದರೆ, ಕಾನೂನು ಕಣಿಕೆ ಎಂಬುದು ಅಷ್ಟೊಂದು ಬಿಗುವಾಗಿ ಬಿಟ್ಟಿದೆ. ಯಾವ ದಿಕ್ಕಿನತ್ತ ಕಣ ಣು ಹಾಯಿಸಿದರೂ ಸಕಾರಾತ್ಮಕ ವಾತಾವರಣ ಕಾಣದೆ ಅಭಿಮಾನಿ ಬಳಗ ಕಂಗಾಲೆದ್ದಿದೆ. ಇದುವರೆಗೂ ಜೈಲೊಳಗೆ ಅನುಭವಿಸುತ್ತಿರೋ ನರಕದಿಂದ ಪಾರಾಗಲು ದರ್ಶನ್ ಕಡೆಯಿಂದ ಕೋರ್ಟಿಗೆ ಅರ್ಜಿಗಳು ರವಾನೆಯಾಗಿವೆ. ಆದರೆ, ತೀರ್ಪಿನ ರೂಪದಲ್ಲಿ ಬಂದೆರಗಿದ್ದು ಆಘಾತ ಮಾತ್ರ!</span></p>
<blockquote class="wp-embedded-content" data-secret="yS8aD3CbaD"><p><a href="https://www.cinishodha.com/darshan-photo-leak-case-17-08-2025/">darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್?</a></p></blockquote>
<p><iframe class="wp-embedded-content" sandbox="allow-scripts" security="restricted"  title="&#8220;darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್?&#8221; &#8212; Cini Shodha" src="https://www.cinishodha.com/darshan-photo-leak-case-17-08-2025/embed/#?secret=IMfR8mqPlW#?secret=yS8aD3CbaD" data-secret="yS8aD3CbaD" width="600" height="338" frameborder="0" marginwidth="0" marginheight="0" scrolling="no"></iframe></p>
<p style="text-align: justify;"><img fetchpriority="high" decoding="async" class="alignnone wp-image-11960 size-full" src="https://www.cinishodha.com/wp-content/uploads/2026/03/FotoJet-57-3.webp?_t=1773763856" alt="FotoJet 57 3" width="800" height="450" title="Big Relief For Darshan: ಸರಳ ಹಿಂದಿರೋ ದಾಸನಿಗೀಗ ನಿರಾಳ ಭಾವ! 3 » cinishodha.com" srcset="https://www.cinishodha.com/wp-content/uploads/2026/03/FotoJet-57-3.webp 800w, https://www.cinishodha.com/wp-content/uploads/2026/03/FotoJet-57-3-512x288.webp 512w, https://www.cinishodha.com/wp-content/uploads/2026/03/FotoJet-57-3-768x432.webp 768w, https://www.cinishodha.com/wp-content/uploads/2026/03/FotoJet-57-3-150x84.webp 150w, https://www.cinishodha.com/wp-content/uploads/2026/03/FotoJet-57-3-450x253.webp 450w" sizes="(max-width: 800px) 100vw, 800px" /><span style="font-size: 20px;">ಆದರೆ, ಈ ಬಾರಿ ಮಾತ್ರ ಕೋರ್ಟ್ ಕಡೆಯಿಂದ ದರ್ಶನ್‌ಗೆ ತುಸು ನಿರಾಳವಾಗುವಂಥಾ ತೀರ್ಪು ಸಿಕ್ಕಿದೆ. <a href="https://www.cinishodha.com/darshan-bail-cancelled-14-08-2025/">ರೇಣುಕಾಸ್ವಾಮಿ</a> ಕೊಲೆ ಕೇಸಿನಲ್ಲಿ ಮೊದಲ ಬಾರಿ ಜೈಲು ಪಾಲಾಗಿದ್ದ ದರ್ಶನ್‌ಗೆ ಆ ಅನುಭವ ಚೇತೋಹಾರಿಯಾಗಿತ್ತು. ಪಕ್ಕದ ಸೆಲ್ಲಿನಲ್ಲಿಯೇ ಬೆಂಗಳೂರಿನ ನಟೋರಿಯಸ್ ರೌಡಿ ವಿಲ್ಸನ್ ಗಾರ್ಡನ್ ನಾಗ ಇದ್ದ. ಮತ್ತೋರ್ವ ರೌಡಿ ಸೈಕಲ್ಲು ತನ್ನ ಶಿಷ್ಯ ಬೇಕರಿ ರಘುವನ್ನು ದಾಸನ ಪರಿಚಾರಿಕೆಗೆಂದೇ ಪರಪ್ಪನ ಅಗ್ರಹಾರಕ್ಕೆ ಅಂದರ್ ಆಗಿಸಿದ್ದ. ಸಿಗರೇಟು, ಎಣ್ಣೆ, ಪವಡಿಸಲು ಹಾಯೆನಿಸೋ ಪಲ್ಲಂಗವೂ ಸೇರಿದಂತೆ ಎಲ್ಲವೂ ಚೆನ್ನಾಗಿತ್ತು. ಆದರೆ, ಎರಡನೇ ಬಾರಿ ಬೇಲ್ ಕ್ಯಾನ್ಸಲ್ ಆಗಿ ಜೈಲು ಪಾಲಾದ ನಂತರ ದರ್ಶನ್‌ಗೆ ಪ್ರತೀ ದಿನವೂ ನರಕ ದರ್ಶನ ಮಾಡಿಸಲಾರಂಭಿಸಿದೆ.</span></p>
<p style="text-align: justify;"><img decoding="async" class="alignnone wp-image-11961 size-full" src="https://www.cinishodha.com/wp-content/uploads/2026/03/df388620-2f99-11ef-9552-ddad3d31dcba.jpg.webp?_t=1773763893" alt="df388620 2f99 11ef 9552 ddad3d31dcba.jpg" width="1024" height="576" title="Big Relief For Darshan: ಸರಳ ಹಿಂದಿರೋ ದಾಸನಿಗೀಗ ನಿರಾಳ ಭಾವ! 4 » cinishodha.com" srcset="https://www.cinishodha.com/wp-content/uploads/2026/03/df388620-2f99-11ef-9552-ddad3d31dcba.jpg.webp 1024w, https://www.cinishodha.com/wp-content/uploads/2026/03/df388620-2f99-11ef-9552-ddad3d31dcba.jpg-512x288.webp 512w, https://www.cinishodha.com/wp-content/uploads/2026/03/df388620-2f99-11ef-9552-ddad3d31dcba.jpg-768x432.webp 768w, https://www.cinishodha.com/wp-content/uploads/2026/03/df388620-2f99-11ef-9552-ddad3d31dcba.jpg-150x84.webp 150w, https://www.cinishodha.com/wp-content/uploads/2026/03/df388620-2f99-11ef-9552-ddad3d31dcba.jpg-450x253.webp 450w" sizes="(max-width: 1024px) 100vw, 1024px" /><span style="font-size: 20px;">ದರ್ಶನ್ ಸದಾ ತನ್ನ ಬಳಗದೊಂದಿಗೆ ಬೆರೆತು ಬದುಕುತ್ತಿದ್ದಾತ. ಅದೇನೇ ಮೆರೆದಾಟಗಳಿದ್ದರೂ ಕುಟುಂಬ ಮತ್ತು ಸ್ನೇಹ ವಲಯವನ್ನು ಬಿಟ್ಟಿರುತ್ತಿರಲಿಲ್ಲ. ಈ ವಲಯವನ್ನು ಎಣ್ಣೆಯಷ್ಟೇ ಉತ್ಕಟವಾಗಿ ಹಚ್ಚಿಕೊಂಡಿದ್ದ ದಾಸನಿಗೆ ಕುಟುಂಬಸ್ಥರನ್ನು, ಸ್ನೇಹಿತರನ್ನು ಭೇಟಿಯಾಗಬೇಕೆನ್ನಿಸುತ್ತಿದ್ದದ್ದು ಸಹಜ. ಆದರೆ, ಕಟ್ಟುನಿಟ್ಟಾದ ಪಹರೆ ಅದಕ್ಕೆ ಆಸ್ಪದ ಕೊಡುತ್ತಿರಲಿಲ್ಲ. ಈ ಸಂಬಂಧವಾಗಿ ದರ್ಶನ್ ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ಭೇಟಿ ಮಾಡಲು ಅವಕಾಶ ಕೊಡುವಂತೆ ಕೋರಿ ಅರ್ಜಿ ಸಿಲ್ಲಿಸಿದ್ದರು. ಇದರ ಬಗ್ಗೆ ವಿಚಾರಣೆ ನಡೆಸಿದ ಐವತ್ತೇಳನೇ ಸೆಷನ್ಸ್ ಕೋರ್ಟ್ ದರ್ಶನ್ ಮನವಿಯನ್ನು ಪುರಸ್ಕರಿಸಿ, ಕೆಲ ನಿಯಮಗಳ ಪ್ರಕಾರವಾಗಿ ಕುಟುಂಬಸ್ಥರು ಮತ್ತು ಸ್ನೇಹಿತರ ಭೇಟಿಗೆ ಅವಕಾಶ ಮಾಡಿ ಕೊಟ್ಟಿದೆ. ಇದು ದರ್ಶನ್ ಪಾಲಿಗೆ ನಿಜಕ್ಕೂ ನಿರಾಳವಾಗುವಂಥಾ ತೀರ್ಪೆಂಬುದರಲ್ಲಿ ಯಾವ ಸಂದೇಹವೂ ಇಲ್ಲ!</span></p>
<p>keywords: darshan thoogudeepa, renukaswamy murder case, brutal murder, sandalwood</p>
<p>&nbsp;</p>
<p>The post <a rel="nofollow" href="https://www.cinishodha.com/big-relief-for-darshan-17-03-2026/">Big Relief For Darshan: ಸರಳ ಹಿಂದಿರೋ ದಾಸನಿಗೀಗ ನಿರಾಳ ಭಾವ!</a> appeared first on <a rel="nofollow" href="https://www.cinishodha.com">Cini Shodha</a>.</p>
]]></content:encoded>
					
		
		
			</item>
		<item>
		<title>Challenjing Star Darshan: ಕಂಬಿ ಹಿಂದೆ ಕಾಡುತ್ತಿದ್ದಾನೆ ರೇಣುಕಾಸ್ವಾಮಿ!</title>
		<link>https://www.cinishodha.com/challenjing-star-darshan-%e0%b2%95%e0%b2%82%e0%b2%ac%e0%b2%bf-%e0%b2%b9%e0%b2%bf%e0%b2%82%e0%b2%a6%e0%b3%86-%e0%b2%95%e0%b2%be%e0%b2%a1%e0%b3%81%e0%b2%a4%e0%b3%8d%e0%b2%a4%e0%b2%bf%e0%b2%a6%e0%b3%8d/</link>
		
		<dc:creator><![CDATA[Santhosh Bagilagadde]]></dc:creator>
		<pubDate>Fri, 10 Oct 2025 17:26:21 +0000</pubDate>
				<category><![CDATA[ಸ್ಪಾಟ್ ಲೈಟ್]]></category>
		<category><![CDATA[#darshanupdates]]></category>
		<category><![CDATA[#pavithragowda]]></category>
		<category><![CDATA[#renukaswamymurdercase]]></category>
		<category><![CDATA[brutalmurder]]></category>
		<category><![CDATA[challengingstardarshan]]></category>
		<category><![CDATA[crime]]></category>
		<category><![CDATA[darshan]]></category>
		<category><![CDATA[darshannewstoday]]></category>
		<category><![CDATA[dbossnews]]></category>
		<category><![CDATA[parappanaagrahara]]></category>
		<category><![CDATA[stunnigdevolapmenstofrenukaswamymurdercase]]></category>
		<guid isPermaLink="false">https://www.cinishodha.com/?p=10870</guid>

					<description><![CDATA[<p>ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ದಿನಗಳೀಗ ಪರಪ್ಪನ ಅಗ್ರಹಾರದಲ್ಲಿ ಸರಿಯುತ್ತಿವೆ. ಒಂದು ಕಡೆಯಲ್ಲಿ ಆತನ ಅಭಿಮಾನಿಗಳೆಲ್ಲ ತಮ್ಮಿಷ್ಟದ ನಟ ದರ್ಶನ್ ಆದಷ್ಟು ಬೇಗನೆ ಈ ಕಳಂಕವನ್ನು ಕಳಚಿಕೊಂಡು ಬರಲೆಂಬ ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಇಡಾ ಒಡೆಯದ ಹೋರಿಗಳಂತೆ ಕಂಡೋರ ಮೇಲೆರಗಿ ಹೋಗುತ್ತಿದ್ದ ಕೆಲ ವೀರಾಭಿಮಾನಿಗಳ ಆವುಟವೂ ಈಗ ತುಸು ತಗ್ಗಿದೆ. ಮತ್ತೊಂದು ದಿಕ್ಕಿನಿಂದ ಪತ್ನಿ ವಿಜಯಲಕ್ಷ್ಮಿ ಕೂಡಾ ತನ್ನ ಗಂಡನನ್ನು ಈ ಚಕ್ರವ್ಯೂಹದಿಂದ ಪಾರುಗಾಣಿಸಲು ಶತಪ್ರಯತ್ನ ನಡೆಸುತ್ತಿದ್ದಾರೆ. ಒಂದು ಹಂತದಲ್ಲಿ ದರ್ಶನ್ ದುರಹಂಕಾರ ಕಂಡು ಕೆಂಡವಾಗಿರುವವರ ಎದೆಯಲ್ಲೂ ಈಗ [...]</p>
<p>The post <a rel="nofollow" href="https://www.cinishodha.com/challenjing-star-darshan-%e0%b2%95%e0%b2%82%e0%b2%ac%e0%b2%bf-%e0%b2%b9%e0%b2%bf%e0%b2%82%e0%b2%a6%e0%b3%86-%e0%b2%95%e0%b2%be%e0%b2%a1%e0%b3%81%e0%b2%a4%e0%b3%8d%e0%b2%a4%e0%b2%bf%e0%b2%a6%e0%b3%8d/">Challenjing Star Darshan: ಕಂಬಿ ಹಿಂದೆ ಕಾಡುತ್ತಿದ್ದಾನೆ ರೇಣುಕಾಸ್ವಾಮಿ!</a> appeared first on <a rel="nofollow" href="https://www.cinishodha.com">Cini Shodha</a>.</p>
]]></description>
										<content:encoded><![CDATA[<p style="text-align: justify;"><span style="font-size: 14pt;">ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ದಿನಗಳೀಗ ಪರಪ್ಪನ ಅಗ್ರಹಾರದಲ್ಲಿ ಸರಿಯುತ್ತಿವೆ. ಒಂದು ಕಡೆಯಲ್ಲಿ ಆತನ ಅಭಿಮಾನಿಗಳೆಲ್ಲ ತಮ್ಮಿಷ್ಟದ ನಟ ದರ್ಶನ್ ಆದಷ್ಟು ಬೇಗನೆ ಈ ಕಳಂಕವನ್ನು ಕಳಚಿಕೊಂಡು ಬರಲೆಂಬ ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಇಡಾ ಒಡೆಯದ ಹೋರಿಗಳಂತೆ ಕಂಡೋರ ಮೇಲೆರಗಿ ಹೋಗುತ್ತಿದ್ದ ಕೆಲ ವೀರಾಭಿಮಾನಿಗಳ ಆವುಟವೂ ಈಗ ತುಸು ತಗ್ಗಿದೆ. ಮತ್ತೊಂದು ದಿಕ್ಕಿನಿಂದ ಪತ್ನಿ ವಿಜಯಲಕ್ಷ್ಮಿ ಕೂಡಾ ತನ್ನ ಗಂಡನನ್ನು ಈ ಚಕ್ರವ್ಯೂಹದಿಂದ ಪಾರುಗಾಣಿಸಲು ಶತಪ್ರಯತ್ನ ನಡೆಸುತ್ತಿದ್ದಾರೆ. ಒಂದು ಹಂತದಲ್ಲಿ ದರ್ಶನ್ ದುರಹಂಕಾರ ಕಂಡು ಕೆಂಡವಾಗಿರುವವರ ಎದೆಯಲ್ಲೂ ಈಗ ಆತ ತಲುಪಿಕೊಂಡಿರುವ ಸ್ಥಿತಿ ಕಂಡು ಮರುಕ ಮೂಡಿದೆ. ಆದರೆ, ಸಿಟ್ಟಿನ ಕೈಗೆ ಬುದ್ಧಿ ಕೊಟ್ಟೋ, ತಾನೇನು ಮಾಡಿದರೂ ಜಯಿಸಿಕೊಳ್ಳಬಲ್ಲನೆಂಬ ಅಹಮ್ಮಿಕೆಯಿಂದಲೋ ಮನುಷ್ಯ ಮಾಡೋ ತಪ್ಪಿದೆಯಲ್ಲಾ? ಅದು ನಾನಾವ ರೀತಿಯಲ್ಲಿ ಕಾಡದಿರೋದಿಲ್ಲ!</span></p>
<p><img decoding="async" class="alignnone wp-image-10871 size-full" src="https://www.cinishodha.com/wp-content/uploads/2025/10/Darshan-The-Devil-e1741450624150-1024x578-2-1.jpeg?_t=1760338109" alt="Darshan The Devil e1741450624150 1024x578 2 1" width="1024" height="578" title="Challenjing Star Darshan: ಕಂಬಿ ಹಿಂದೆ ಕಾಡುತ್ತಿದ್ದಾನೆ ರೇಣುಕಾಸ್ವಾಮಿ! 9 » cinishodha.com" srcset="https://www.cinishodha.com/wp-content/uploads/2025/10/Darshan-The-Devil-e1741450624150-1024x578-2-1.jpeg 1024w, https://www.cinishodha.com/wp-content/uploads/2025/10/Darshan-The-Devil-e1741450624150-1024x578-2-1-300x169.jpeg 300w, https://www.cinishodha.com/wp-content/uploads/2025/10/Darshan-The-Devil-e1741450624150-1024x578-2-1-768x434.jpeg 768w, https://www.cinishodha.com/wp-content/uploads/2025/10/Darshan-The-Devil-e1741450624150-1024x578-2-1-150x85.jpeg 150w, https://www.cinishodha.com/wp-content/uploads/2025/10/Darshan-The-Devil-e1741450624150-1024x578-2-1-450x254.jpeg 450w" sizes="(max-width: 1024px) 100vw, 1024px" /></p>
<p style="text-align: justify;"><span style="font-size: 14pt;">ಸದ್ಯದ ಮಟ್ಟಿಗೆ ದರ್ಶನ್ ಪಾಲಿಗೆ ಅಂಥಾ ಆಘಾತಗಳು ಒಂದರ ಹಿಂದೊಂದರಂತೆ ಬಂದೆರಗುತ್ತಿವೆ. ಮೊದಲ ಹಂತದಲ್ಲಿ ಜೈಲನ್ನೂ ಕೂಡಾ ಮಾವನ ಮನೆಯನ್ನಾಗಿಸಿಕೊಂಡಿದ್ದಾತ ದರ್ಶನ್. ಹೇಳಿಕೇಳಿ ಪರಪ್ಪನ ಅಗ್ರಹಾರದಲ್ಲಿ ಅಧಿಕಾರಿಗಳ ನೆರಳಲ್ಲಿಯೇ ದಂಧೆಗಳ ದುಖಾನು ತೆರೆದುಕೊಂಡಿದೆ. ಅಲ್ಲಿ ನೇರಾನೇರ ವ್ಯವಹಾರ ಕುದುರಿಸಿ ಹಾಯಾಗಿ ಅಡ್ಡಾಡಿಕೊಂಡಿದ್ದಾತ ದರ್ಶನ್. ಅತ್ತ ಪಕ್ಕದ ಸೆಲ್ಲಿನಲ್ಲಿಯೇ ಬೆಂಗಳೂರಿನ ನಟೋರಿಯಸ್ ರೌಡಿ ವಿಲ್ಸನ್ ಗಾರ್ಡನ್ ನಾಗ ಇದ್ದ. ಇತ್ತ ತನ್ನ ಗೆಣೆಕಾರ ದರ್ಶನ್ನನ ಪರಿಚಾರಿಕೆಗೆಂದೇ ಸೈಕಲ್ ರವಿ ಬೇಕರಿ ರಘು ಎಂಬೋ ರೌಡಿ ಎಲಿಮೆಂಟನ್ನು ಅಂದರ್ ಮಾಡಿದ್ದ. ಇವರೆಲ್ಲದ ದೇಖಾರೇಖಿಯಲ್ಲಿಮ ಒಂದು ಹಂತದ ವರೆಗೂ ದರ್ಶನ್ ಪಾಲಿಗೆ ಜೈಲೆಂಬುದೂ ಸ್ವರ್ಗವಾಗಿತ್ತು.</span></p>
<p><img loading="lazy" decoding="async" class="wp-image-10872 size-full alignnone" src="https://www.cinishodha.com/wp-content/uploads/2025/10/Darshan2-1.jpg?_t=1760338230" alt="Darshan2 1" width="1200" height="675" title="Challenjing Star Darshan: ಕಂಬಿ ಹಿಂದೆ ಕಾಡುತ್ತಿದ್ದಾನೆ ರೇಣುಕಾಸ್ವಾಮಿ! 10 » cinishodha.com" srcset="https://www.cinishodha.com/wp-content/uploads/2025/10/Darshan2-1.jpg 1200w, https://www.cinishodha.com/wp-content/uploads/2025/10/Darshan2-1-300x169.jpg 300w, https://www.cinishodha.com/wp-content/uploads/2025/10/Darshan2-1-768x432.jpg 768w, https://www.cinishodha.com/wp-content/uploads/2025/10/Darshan2-1-1024x576.jpg 1024w, https://www.cinishodha.com/wp-content/uploads/2025/10/Darshan2-1-150x84.jpg 150w, https://www.cinishodha.com/wp-content/uploads/2025/10/Darshan2-1-450x253.jpg 450w" sizes="(max-width: 1200px) 100vw, 1200px" /></p>
<p style="text-align: justify;"><span style="font-size: 14pt;">ಅದು ದರ್ಶನ್ ಮಾಡಿದ ಬಹು ದೊಡ್ಡ ತಪ್ಪು. ತನ್ನ ಕಡೆಯಿಂದ ಎಡವಟ್ಟಾಗಿದೆ. ಅದಕ್ಕಾಗಿ ಕಾನೂನಿನ ಏಟು ಬಿದ್ದಿದೆ. ಈ ಹಂ ತದಲ್ಲಿ ಶಿಕ್ಷೆಯ ಅವಧಿಯನ್ನು ಪ್ರಾಮಾಣಿಕವಾಗಿ ಎದುರಿಸಬೇಕೆಂಬ ಸಣ್ಣ ಖಬರೂ ಕೂಡಾ ದಾಸನ ಸನಿಹ ಸುಳಿದಿರಲಿಲ್ಲ. ಇಂಥಾ ಸ್ವೇಚ್ಛೆಯೇ ದೇಶವ್ಯಾಪಿ ಸುದ್ದಿಯಾಗಿ, ಬೇರೆ ಜೈಲಿಗೆ ಕಮಾನೆತ್ತಿಸಿಕೊಂಡಿದ್ದ ದರ್ಶನ್, ಬೇಲ್ ಪಡೆದು ಹೊರ ಬಂ ದ ನಂತರವೂ ಕೂಡಾ ಸೂಕ್ಷ್ಮವಾಗಿ ನಡೆದುಕೊಂಡಿರಲಿಲ್ಲ. ಇದೇ ಹೊತ್ತಿನಲ್ಲಿ ಅಭಿಮಾನಿಗಳೆನ್ನಿಸಿಕೊಂಡ ಕೆಲ ಅವಿವೇಕಿಗಳು ಅಕ್ಷರಶಃ ಗೂಂಡಾಗಳಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೆರೆಯಲಾರಂಭಿಸಿದ್ದರು. ದರ್ಶನ್ ಬೇಲ್ ಕ್ಯಾನ್ಸಲ್ ಆಗಿ ಮತ್ತೆ ಜೈಲಿಗೆ ಗದುಮಿಸಿಕೊಂಡಿದ್ದರ ಹಿಂದಿರೋದು ಇಂಥಾ ಸ್ವಯಂಕೃತಾಪರಾಧಗಳೇ.</span></p>
<p><img loading="lazy" decoding="async" class="alignnone size-full wp-image-10873" src="https://www.cinishodha.com/wp-content/uploads/2025/10/vja25m_renukaswamy-_625x300_05_September_24-1.avif" alt="vja25m renukaswamy 625x300 05 September 24 1" width="773" height="435" title="Challenjing Star Darshan: ಕಂಬಿ ಹಿಂದೆ ಕಾಡುತ್ತಿದ್ದಾನೆ ರೇಣುಕಾಸ್ವಾಮಿ! 11 » cinishodha.com"></p>
<p style="text-align: justify;"><span style="font-size: 14pt;">ಈಗಂತೂ ಪರಪ್ಪನ ಅಗ್ರಹಾರದೊಳಗೆ ಎಲ್ಲವೂ ಬಿಗಿಯಾಗಿದೆ. ಅಲ್ಲಿ ಜೈಲಾಧಿಕಾರಿಯಾಗಿರೋ ಸುರೇಶನ ದುಂಡಾವರ್ತನೆಗಳ ಬಗ್ಗೆ `ಸಿನಿಶೋಧ&#8217; ತನಿಖಾ ವರದಿಯೊಂದನ್ನು ಪ್ರಕಟಿಸಿತ್ತು. ಅದಾದ ನಂತರ ದಯಾನಂದ್ ಜೈಲಾಧಿಕಾರಿಗಳ ನಟ್ಟು ಬೋಲ್ಟು ಟೈಟ್ ಮಾಡಿದ್ದಾರೆ. ಮಾಲಿನಿ ಮೇಡಮ್ಮಿನ ಪರಿಚಾರಕರೆಲ್ಲ ಬಾಲ ಮುದುರಿಕೊಂಡಿದ್ದಾರೆ. ಇದೆಲ್ಲದರ ನಡುವೆಯೇ ರೇಣುಕಾಸ್ವಾಮಿ ಕೊಲೆ ಕೇಸು ಇಡೀ ದೇಶದಲ್ಲೇ ಎರಡನೇ ಭಯಾನಕ ಪ್ರಕರಣವಾಗಿ ದಾಖಲಾಗಿದೆ. ನರ್ಸಿಂಗ್ ವಿದ್ಯಾರ್ಥಿನಿಯ ಭೀಕರ ರೇಪ್ ಮತ್ತು ಹತ್ಯೆ ಕೇಸು ಮೊದಲ ಸ್ಥಾನದಲ್ಲಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳೂ ಕೂಡಾ ಮತ್ತೊಮ್ಮೆ ಫೋಕಸ್ ಮಾಡಿವೆ.</span></p>
<p><img loading="lazy" decoding="async" class="alignnone wp-image-10874 size-full" src="https://www.cinishodha.com/wp-content/uploads/2025/10/3f830910-2f86-11ef-8f5e-cfd8745d0c76.jpg-1-1.webp?_t=1760337928" alt="3f830910 2f86 11ef 8f5e cfd8745d0c76.jpg 1 1" width="1024" height="682" title="Challenjing Star Darshan: ಕಂಬಿ ಹಿಂದೆ ಕಾಡುತ್ತಿದ್ದಾನೆ ರೇಣುಕಾಸ್ವಾಮಿ! 12 » cinishodha.com" srcset="https://www.cinishodha.com/wp-content/uploads/2025/10/3f830910-2f86-11ef-8f5e-cfd8745d0c76.jpg-1-1.webp 1024w, https://www.cinishodha.com/wp-content/uploads/2025/10/3f830910-2f86-11ef-8f5e-cfd8745d0c76.jpg-1-1-300x200.webp 300w, https://www.cinishodha.com/wp-content/uploads/2025/10/3f830910-2f86-11ef-8f5e-cfd8745d0c76.jpg-1-1-768x512.webp 768w, https://www.cinishodha.com/wp-content/uploads/2025/10/3f830910-2f86-11ef-8f5e-cfd8745d0c76.jpg-1-1-150x100.webp 150w, https://www.cinishodha.com/wp-content/uploads/2025/10/3f830910-2f86-11ef-8f5e-cfd8745d0c76.jpg-1-1-450x300.webp 450w" sizes="(max-width: 1024px) 100vw, 1024px" /></p>
<p style="text-align: justify;"><span style="font-size: 14pt;">ಇನ್ನುಳಿದಂತೆ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ಕೊಟ್ಟು ಕೊಂದ ಪರಿಯ ಬಗ್ಗೆ ನ್ಯಾಯಾಂಗ ವಲಯದಲ್ಲಿ ನಾನಾ ವಿಶ್ಲೇಷಣೆಗಳು ಕೇಳಿ ಬರುತ್ತಿವೆ. ಅದರಲ್ಲಿನ ಬಹುತೇಕ ಅಂಶಗಳು ದರ್ಶನ್ ಕೊರಳಿಗೆ ಕಾನೂನಿನ ಕುಣಿಕೆ ಬಿಗಿಯಾಗುತ್ತಿರೋದನ್ನೇ ಬಲವಾಗಿ ಧ್ವನಿಸುತ್ತಿವೆ. ನ್ಯಾಯಾಂಗ ಈ ಪ್ರಕರಣದಲ್ಲಿ ಪ್ರಧಾನವಾಗಿ ಪರಿಗಣಿಸಬಹುದಾದ ಅಂಶಗಳೇ ಭಯಾನಕವಾಗಿವೆ. ಓರ್ವ ಮನುಷ್ಯನನ್ನು ಹೇಗೆಲ್ಲ ಹಿಂಸಿಸಬಾರದೋ, ಹಾಗೆಲ್ಲ ಚಿತ್ರ ಹಿಂಸೆ ಕೊಟ್ಟು ಕೊಲ್ಲಲಾಗಿದೆ ಎಂಬ ವಿಚಾರವೇ ಇಲ್ಲಿ ಪ್ರಧಾನವಾಗಿ ಪರಿಗಣಿಸಲ್ಪಡುವ ಸಾಧ್ಯತೆಗಳು ದಟ್ಟವಾಗಿವೆ. ಬಹುಶಃ ತನ್ನ ಶಿಷ್ಯನ ಸ್ಟೋನಿಬ್ರೂಕ್ಸ್ ಡ್ರಗ್ಸ್ ನಶೆ ಇಂಥಾ ಅನಾಹುತ ಸೃಷ್ಟಿಸುತ್ತದೆಂಬ ಸಣ್ಣ ಕಲ್ಪನೆಯೂ ದರ್ಶನ್‌ಗಿದ್ದಂತಿಲ್ಲ. ಸದ್ಯದ ಮಟ್ಟಿಗೆ ಮಾಡಿದ ಎಡವಟ್ಟನ್ನು ಕೋಟಿ ಸುರಿದರೂ ನೀಗಿಕೊಳ್ಳಲಾರದ ವಾಸ್ತವವೊಂದು ದರ್ಶನ್ ನಲುಗುವಂತೆ ಮಾಡಿದೆ. ಕಣ್ಣೆದುರೇ ನರಳಿ ಸತ್ತ ರೇಣುಕಾಸ್ವಾಮಿ ಕಂಬಿ ಹಿಂದಿರೋ ದಾಸನನ್ನು ಕ್ಷಣ ಕ್ಷಣವೂ ಕಂಗಾಲಾಗಿಸುತ್ತಿದ್ದಾನೆ. ಅದೆಲ್ಲದರ ಅಂತಿಮ ಫಲಿತಾಂಶ ಶೀಘ್ರದಲ್ಲಿಯೇ ಜಾಹೀರಾಗಲಿದೆ!</span></p>
<p>The post <a rel="nofollow" href="https://www.cinishodha.com/challenjing-star-darshan-%e0%b2%95%e0%b2%82%e0%b2%ac%e0%b2%bf-%e0%b2%b9%e0%b2%bf%e0%b2%82%e0%b2%a6%e0%b3%86-%e0%b2%95%e0%b2%be%e0%b2%a1%e0%b3%81%e0%b2%a4%e0%b3%8d%e0%b2%a4%e0%b2%bf%e0%b2%a6%e0%b3%8d/">Challenjing Star Darshan: ಕಂಬಿ ಹಿಂದೆ ಕಾಡುತ್ತಿದ್ದಾನೆ ರೇಣುಕಾಸ್ವಾಮಿ!</a> appeared first on <a rel="nofollow" href="https://www.cinishodha.com">Cini Shodha</a>.</p>
]]></content:encoded>
					
		
		
			</item>
		<item>
		<title>darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್?</title>
		<link>https://www.cinishodha.com/darshan-photo-leak-case-17-08-2025/</link>
		
		<dc:creator><![CDATA[Santhosh Bagilagadde]]></dc:creator>
		<pubDate>Sun, 17 Aug 2025 05:36:33 +0000</pubDate>
				<category><![CDATA[ಜಾಪಾಳ್ ಜಂಕ್ಷನ್]]></category>
		<category><![CDATA[#challengingstar]]></category>
		<category><![CDATA[#darshanthoogudeepa]]></category>
		<category><![CDATA[#renukaswamymurder]]></category>
		<category><![CDATA[crime]]></category>
		<category><![CDATA[darshan]]></category>
		<category><![CDATA[darshanphoto]]></category>
		<category><![CDATA[govtofkarnataka]]></category>
		<category><![CDATA[gparameshwar]]></category>
		<category><![CDATA[hafthamafia]]></category>
		<category><![CDATA[ipsbdayanand]]></category>
		<category><![CDATA[ipsmalinikrishnamurthy]]></category>
		<category><![CDATA[ksuresh]]></category>
		<category><![CDATA[malinikrishnamurthy]]></category>
		<category><![CDATA[mudrdercase]]></category>
		<category><![CDATA[parappanaagrahara]]></category>
		<category><![CDATA[pavithragowa]]></category>
		<category><![CDATA[photoleak]]></category>
		<category><![CDATA[underworldmafiya]]></category>
		<category><![CDATA[wilsongardennaga]]></category>
		<guid isPermaLink="false">https://www.cinishodha.com/?p=10254</guid>

					<description><![CDATA[<p>ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ `ಶೋಧ ನ್ಯೂಸ್&#8217; ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ ಪಟ್ಟಿದ್ದ. ಕಡೆಗೂ ಮಂಡ್ಯ ಸೀಮೆಯ ಶಾಸಕರೋರ್ವರ ಮೂಲಕ ಜಾತಿ ಲಾಬಿ ನಡೆಸಿ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ನೋಡಿಕೊಂಡಿದ್ದ. ಆದರೆ, ಶೇಷ ಪರಪ್ಪನ ಅಗ್ರಹಾರವನ್ನು ಹಡಾಲೆಬ್ಬಿಸಿದ್ದ ರೀತಿಯಿದೆಯಲ್ಲಾ? ಅದು ದರ್ಶನ್ ಜೈಲುಪಾಲಾದ ನಂತರ ನಾನಾ ಸ್ವರೂಪಗಳಲ್ಲಿ ಜಾಹೀರಾಗುತ್ತಿದೆ. ಇದೆಲ್ಲದರ ಮೇಲೆ [...]</p>
<p>The post <a rel="nofollow" href="https://www.cinishodha.com/darshan-photo-leak-case-17-08-2025/">darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್?</a> appeared first on <a rel="nofollow" href="https://www.cinishodha.com">Cini Shodha</a>.</p>
]]></description>
										<content:encoded><![CDATA[<blockquote class="modern-quote full">
<p style="text-align: justify;"><span style="color: #000000;"><cite><strong><span style="font-size: 14pt;">ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ `ಶೋಧ ನ್ಯೂಸ್&#8217; ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ ಪಟ್ಟಿದ್ದ. ಕಡೆಗೂ ಮಂಡ್ಯ ಸೀಮೆಯ ಶಾಸಕರೋರ್ವರ ಮೂಲಕ ಜಾತಿ ಲಾಬಿ ನಡೆಸಿ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ನೋಡಿಕೊಂಡಿದ್ದ. ಆದರೆ, ಶೇಷ ಪರಪ್ಪನ ಅಗ್ರಹಾರವನ್ನು ಹಡಾಲೆಬ್ಬಿಸಿದ್ದ ರೀತಿಯಿದೆಯಲ್ಲಾ? ಅದು ದರ್ಶನ್ ಜೈಲುಪಾಲಾದ ನಂತರ ನಾನಾ ಸ್ವರೂಪಗಳಲ್ಲಿ ಜಾಹೀರಾಗುತ್ತಿದೆ. ಇದೆಲ್ಲದರ ಮೇಲೆ ಈ ಹಿಂದೆ ಬಂಧೀಖಾನೆ ಮುಖ್ಯಸ್ಥೆಯಾಗಿದ್ದ ಮಾಲಿನಿ ಕೃಷ್ಣಮೂರ್ತಿಯ ನೆರಳಿದೆ ಎಂಬ ಆರೋಪವೂ ಇದೆ. ಈಗ ಲೀಕಾಗಿರುವ ದರ್ಶನ್ ಫೋಟೋದ ಹಿಂದೆಯೂ ಪರಪ್ಪನ ಅಗ್ರಹಾರದೊಳಗಿನ ಕಡುಭ್ರಷ್ಟ ವಾತಾವರಣದ ಕೈವಾಡ ಇದ್ದೇ ಇದೆ. ಪರಿವರ್ತನೆಯ ತಾಣವಾದ ಜೈಲು ಫಟಿಂಗ ಅಧಿಕಾರಿಗಳ ಕೈಗೆ ಸಿಕ್ಕರೆ ಏನಾಗಬಹುದೋ ಅದೆಲ್ಲವಕ್ಕೂ ಪರಪ್ಪನ ಅಗ್ರಹಾರ ತಾಜಾ ಉದಾಹರಣೆಯಂತಾಗಿದೆ!</span></strong></cite></span></p>
<p style="text-align: justify;"><span style="color: #000000;"><cite><strong><span style="font-size: 14pt;">-ಸಂತೋಷ್ ಬಾಗಿಲಗದ್ದೆ</span></strong></cite></span></p>
</blockquote>
<p style="text-align: justify;"><span style="font-size: 14pt;"><span style="color: #00ccff;"><strong><span style="font-size: 18pt;">ರೇ</span></strong></span>ಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಸಿಕ್ಕಿದ್ದ ಬೇಲ್ ರದ್ದಾಗಿದ್ದರಿಂದಾಗಿ ದರ್ಶನ್ ಪಟಾಲಮ್ಮು ಮತ್ತೆ ಜೈಲುಪಾಲಾಗಿದೆ. ಹಾಗೆ ದರ್ಶನ್ ಪರಪ್ಪನ ಅಗ್ರಹಾರ ಸೇರುತ್ತಲೇ ಮೀಡಿಯಾ ಮಂದಿ ಜೈಲಿನ ಹೊರ ಭಾಗದಲ್ಲಿ ಹದ್ದಿನಕಣ್ಣಿಟ್ಟು ಪಹರೆ ಕಾಯಲಾರಂಭಿಸಿದ್ದಾರೆ. ದರ್ಶನ್ ಕೆಮ್ಮಿದ್ದು, ಕ್ಯಾಕರಿಸಿದ್ದು, ಬೆಳಗ್ಗೆ ಉಪ್ಪಿಟ್ಟು ತಿಂದ ಸುದ್ದಿಗಳೆಲ್ಲ ಬಗ್ಗಡದಂತೆ ಜನಸಾಮಾನ್ಯರ ಮುಂದೆ ಗುಡ್ಡೆ ಬೀಳುತ್ತಿವೆ. ಇದೇ ಹೊತ್ತಿನಲ್ಲಿ ಏಕಾಏಕಿ ದರ್ಶನ್ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಬಿಟ್ಟಿದೆ. ಅದು ಯಾವೊಬ್ಬ ಸ್ಟಾರ್ ನಟನೂ ಕಾಣಿಸಿಕೊಳ್ಳಲು ಇಷ್ಟಪಡದ ರೀತಿಯಲ್ಲಿರೋ ದರ್ಶನ್ ಫೋಟೋ. ಅದನ್ನಿಟ್ಟುಕೊಂಡು ವಿರೋಧಿ ಪಾಳೆಯ ಕುಹಕವಾಡಲಾರಂಭಿಸಿದರೆ, ಅಭಿಮಾನಿ ಪಡೆ ದುಃಖದ ಮಡುವಿಗೆ ಬಿದ್ದಿದೆ. ಕೆಲ ಮಾಧ್ಯಮಗಳಲ್ಲಿ ಅದು ದರ್ಶನ್ ಜೈಲುಪಾಲಾದ ಘಳಿಗೆಯ ಫೋಟೋ ಅಂತೆಲ್ಲ ಸುದ್ದಿ ಬಿತ್ತರಿಸಲಾಗುತ್ತಿದೆ. ಆ ಫೋಟೋದ ಮೂಲ ಹುಡುಕುತ್ತಾ ಹೋದರೆ, ಪರಪ್ಪನ ಅಗ್ರಹಾರ ಜೈಲೊಳಗಿನ ಅರಾಜಕ ಸ್ಥಿತಿಯನ್ನು ಮತ್ತೊಮ್ಮೆ ಬಯಲಾಗುತ್ತದೆ!</span></p>
<p style="text-align: justify;"><span style="font-size: 14pt;"><strong>ಅದು ಗುಪ್ತ ಫೋಟೋ!</strong></span></p>
<p style="text-align: justify;"><img loading="lazy" decoding="async" class="alignnone wp-image-10255" src="https://www.cinishodha.com/wp-content/uploads/2025/08/d2eefc62-5a5a-42b0-b889-a59db7359640-243x300.jpg" alt="d2eefc62 5a5a 42b0 b889 a59db7359640" width="1024" height="1265" title="darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್? 17 » cinishodha.com"><span style="font-size: 14pt;">ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ ಶೋಧ ನ್ಯೂಸ್ ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ ಪಟ್ಟಿದ್ದರು. ಕಡೆಗೂ ಮಂಡ್ಯ ಸೀಮೆಯ ಶಾಸಕರೋರ್ವರ ಮೂಲಕ ಜಾತಿ ಲಾಬಿ ನಡೆಸಿ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ನೋಡಿಕೊಂಡಿದ್ದರು. ಆದರೆ, ಶೇಷ ಪರಪ್ಪನ ಅಗ್ರಹಾರವನ್ನು ಹಡಾಲೆಬ್ಬಿಸಿದ್ದ ರೀತಿಯಿದೆಯಲ್ಲಾ? ಅದು ದರ್ಶನ್ ಜೈಲುಪಾಲಾದ ನಂತರ ನಾನಾ ಸ್ವರೂಪಗಳಲ್ಲಿ ಜಾಹೀರಾಗುತ್ತಿದೆ. ಈಗ ಲೀಕಾಗಿರುವ ದರ್ಶನ್ ಫೋಟೋದ ಹಿಂದೆಯೂ ಪರಪ್ಪನ ಅಗ್ರಹಾರದೊಳಗಿನ ಕಡುಭ್ರಷ್ಟ ವಾತಾವರಣದ ಕೈವಾಡ ಇದ್ದೇ ಇದೆ.</span><br />
<span style="font-size: 14pt;">ಸಾಮಾನ್ಯವಾಗಿ ಯಾವ ಹೀರೋಗಳೂ ಕೂಡಾ ಕಳೆಗುಂದಿದ ಫೋಟೋಗಳು ಪ್ರೇಕ್ಷಕರೆದುರು ತೆರೆದುಕೊಳ್ಳೋದನ್ನು ಸಹಿಸೋದಿಲ್ಲ. ದರ್ಶನ್ ವಿಗ್ ಬಳಸಿಕೊಂಡು ಮ್ಯಾನೇಜು ಮಾಡಿದ್ದರ ಹಿಂದೆಯೂ ಅದೇ ಫಾರ್ಮುಲಾವಿದೆ. ದರ್ಶನ್ ಇತ್ತೀಚೆಗಷ್ಟೇ ತಿರುಪತಿಯಲ್ಲಿ ಮುಡಿಕೊಟ್ಟು ಬಂದಿದ್ದ. ಅಷ್ಟರಲ್ಲಿಯೇ ಸುಪ್ರೀಂ ಕೋರ್ಟಿನಲ್ಲಿ ಬೇಲ್ ರದ್ದಾಗಿ ಆತ ಜೈಲುಪಾಲಾಗುವ ಸಂದರ್ಭ ಎದುರಾಗಿದೆ. ಹೀಗೆ ಹೊಸತಾಗಿ ಕೈದಿಗಳು ಸೇರ್ಪಡೆಗೊಳ್ಳುವಾಗ ಪರಪ್ಪನ ಅಗ್ರಹಾರದ ವೆಬ್ ಕ್ಯಾಮೆರಾದಲ್ಲಿ ಫೋಟೋ ಹಿಡಿದು, ಕಂಪ್ಯೂಟರಿನಲ್ಲಿ ದಾಖಲೆಯಾಗಿ ಇಡಲಾಗುತ್ತೆ. ಅದು ಗೌಪ್ಯವಾಗಿರಬೇಕೆಂಬ ನಿಯಮಾವಳಿ ಇದೆ. ಈಗ ವೈರಲ್ ಆಗಿರೋ ದರ್ಶನ್ ಫೋಟೋ ಅದೇ ರೀತಿ ಪರಪ್ಪನ ಅಗ್ರಹಾರದೊಳಗಿನ ವೆಬ್ ಕ್ಯಾಮ್‌ನಲ್ಲಿ ತೆಗೆದಿರುವುದೆಂಬುದರಲ್ಲಿ ಯಾವ ಸಂದೇಹವೂ ಇಲ್ಲ.</span><br />
<span style="font-size: 14pt;">ಹಾಗಾದರೆ, ಜೈಲಿನ ಕಡತದಲ್ಲಿರಬೇಕಾದ, ವೆಬ್ ಕ್ಯಾಮ್ ಸೆರೆ ಹಿಡಿದು ಗುಪ್ತವಾಗಿಡಬೇಕಾದ ಫೋಟೋ ಹೊರಬಂದಿದ್ದು ಹೇಗೆ? ಪರಪ್ಪನ ಅಗ್ರಹಾರದೊಳಗಿಂದ ದರ್ಶನ್ ಫೋಟೋವನ್ನು ಲೀಕ್ ಮಾಡಿದವರ್‍ಯಾರು? ಇಂಥಾ ಹತ್ತಾರು ಪ್ರಶ್ನೆಗಳು ಸಹಜವಾಗಿಯೇ ಮೂಡಿಕೊಳ್ಳುತ್ತವೆ. ಈ ಹಿನ್ನೆಲೆಯಲ್ಲಿ ತಲಾಶು ನಡೆಸಿದರೆ ಗುಮಾನಿಯೆಂಬುದು ಪರಪ್ಪನ ಅಗ್ರಹಾರದ ಮುಖ್ಯ ಜೈಲು ಅಧೀಕ್ಷಕ ಸುರೇಶ್ ಸುತ್ತ ಸುಳಿದಾಡುತ್ತದೆ. ಒಂದಿಡೀ ಜೈಲಿನ ದೇಖಾರೇಖಿಯನ್ನು ನೋಡಿಕೊಂಡು, ಎಲ್ಲ ವಿಧದಲ್ಲಿಯೂ ಗೌಪ್ಯತೆ ಕಾಪಾಡಿಕೊಳ್ಳಬೇಕಾದಾತ ಸುರೇಶ್. ಈತನ ನೆರಳಲ್ಲಿಯೇ ದರ್ಶನ್ ಫೋಟೋ ಲೀಕ್ ಆಗಿದೆಯೆಂದರೆ ನಾನಾ ದಿಕ್ಕಿನಲ್ಲಿ ಅನುಮಾನ ಮೂಡಿಕೊಳ್ಳೋದು ಸಹಜ. </span></p>
<p style="text-align: justify;"><strong><span style="font-size: 14pt;">ಮಾಲಿನಿ ಭಂಟ ಸುರೇಶ</span></strong></p>
<p style="text-align: justify;"><img loading="lazy" decoding="async" class="alignnone wp-image-10256" src="https://www.cinishodha.com/wp-content/uploads/2025/08/e63188ae-74af-4458-a490-25854c8505e9-181x300.jpg" alt="e63188ae 74af 4458 a490 25854c8505e9" width="1024" height="1697" title="darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್? 18 » cinishodha.com"><span style="font-size: 14pt;">ಅಷ್ಟಕ್ಕೂ ಸುರೇಶ್ ಹಿನ್ನೆಲೆ ಗಮನಿಸಿದರೆ ದರ್ಶನ್ ಫೋಟೋ ಲೀಕ್ ಪ್ರಕರಣದ ಸುತ್ತ ಹಬ್ಬಿಕೊಂಡಿರುವ ಅನುಮಾನಗಳು ಬಲಗೊಳ್ಳುತ್ತವೆ. ಈ ಹಿಂದೆ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧಿಯಾಗಿದ್ದಾಗ ಆತನಿಗೆ ರಾಜಾತಿಥ್ಯ ನೀಡಿದ ಬಗ್ಗೆ ವಿವಾದವೆದ್ದಿತ್ತು. ದಾಸ ಜೈಲೊಳಗೆ ವಿಲ್ಸನ್ ಗಾರ್ಡನ್ ನಾಗನಂಥಾ ರೌಡಿ ಎಲಿಮೆಂಟುಗಳ ಜೊತೆ ಆರಾಮಾಗಿ ಧಮ್ಮು ಹೊಡೆಯುತ್ತಿದ್ದ ಫೋಟೋ ಲೀಕ್ ಆಯ್ತಲ್ಲಾ? ಅದು ಸರ್ಕಾರವನ್ನೇ ಮುಜುಗರಕ್ಕೀಡು ಮಾಡಿತ್ತು. ಅದೆಂಥಾ ಗಂಭೀರ ಆರೋಪಗಳಿದ್ದರೂ ಅಂಡಿನ ಕೆಳ ಹಾಕಿ ನಿರಾಳವಾಗಿ ಕೂರಬಲ್ಲ ಗೃಹಸಚಿವ ಪರಮೇಶ್ವರ್ ಕೂಡಾ ಇದರಿಂದಾಗಿ ಪೀಕಲಾಟಕ್ಕಿಟ್ಟುಕೊಂಡಿದ್ದರು. ವಿಶೇಷವೆಂದರೆ, ಆ ಪ್ರಕರಣದಲ್ಲಿ ಆ</span><span style="font-size: 14pt;">ಕಾಲಕ್ಕೆ ಬಂಧಿಖಾನೆಗಳ ಮುಖ್ಯಸ್ಥರಾಗಿದ್ದ ಐಪಿಎಸ್ ಮಾಲಿನಿ ಕೃಷ್ಣಮೂರ್ತಿಯವರ ಮೇಲೇ ನೇರವಾಗಿ ಆರೋಪ ಕೇಳಿ ಬಂದಿತ್ತು. ಸಹಾಯಕ ಅಧೀಕ್ಷಕರಾಗಿದ್ದ ಕರ್ಣ ಕ್ಷತ್ರಿಯ ಹಾಗೂ ಮಾಲಿನಿ ಕೃಷ್ಣಮೂರ್ತಿಯವರ ಸಹಾಯಕರಾಗಿದ್ದ ಕೆ. ಸುರೇಶ್ ಮೂಲಕ ದರ್ಶನ್ ಕಡೆಯಿಂದ ಎರಡು ಕೋಟಿ ಗುಂಜಿಕೊಂಡ ಘನ ಗಂಭೀರ ಆರೋಪ ಮಾಲಿನಿ ಕೃಷ್ಣಮೂರ್ತಿ ಅವರ ಮೇಲಿತ್ತು. ಈಗ ದರ್ಶನ್ ಬೇಲ್ ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ಮಾಲಿನಿ ಪ್ರಕರಣದ ಬಗ್ಗೆಯೂ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದೆ. ಈ ಹಿಂದೆ ದರ್ಶನ್‌ಗೆ ರಾಜಾತಿಥ್ಯ ವಿಚಾರ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಲೇ ಐಪಿಎಸ್ ಅಧಿಕಾರಿ ಚಂದ್ರಗುಪ್ತರನ್ನು ತನಿಖೆ ನಡೆಸಲು ನೇಮಿಸಲಾಗಿತ್ತು. ಈ ತನಿಖೆಯಲ್ಲಿ ಒಟ್ಟು ಹದಿನೇಳು ಮಂದಿ ಜೈಲಾಧಿಕಾರಿಗಳ ವಿರುದ್ಧ ಎಲ್ಲ ಆರೋಪಗಳು ಸಾಬೀತಾಗಿದ್ದವು. ಅದರಲ್ಲಿ ಹನ್ನೊಂದು ಮಂದಿಯನ್ನು ಅಮಾನತುಗೊಳಿಸಲಾಗಿತ್ತು.</span><br />
<span style="font-size: 14pt;">ಆದರೆ, ಸಹಾಯ ಅಧೀಕ್ಷಕ ಕರ್ಣ ಕ್ಷತ್ರಿಯ ಹಾಗೂ ಈಗ ಮುಖ್ಯ ಅಧೀಕ್ಷಕರಾಗಿರುವ ಕೆ ಸುರೇಶ್ ಮಾಲಿನಿ ಕೃಷ್ಣಮೂರ್ತಿಯ ಕೃಪೆಯಿಂದ ಬಚಾವಾಗಿದ್ದಾರೆ. ಮತ್ತದೇ ಹಳೇ ದಂಧೆಗಳನ್ನು ಮುಂದುವರೆಸಿದ್ದಾರೆಂಬ ಆರೋಪಗಳಿದ್ದಾವೆ. ಇದೀಗ ದರ್ಶನ್ ಫೋಟೋ ಲೀಕ್ ಆಗುವ ಮೂಲಕ ಮುಖ್ಯ ಅಧೀಕ್ಷಕ ಸುರೇಶ ಅದೆಂಥಾ ಅಧಕ್ಷ ಅಧಿಕಾರಿ ಎಂಬ ವಿಚಾರ ನಿಖರವಾಗಿಯೇ ಸಾಬೀತಾಗಿದೆ. ಜೈಲೊಳಗಿಂದಲೇ ಫೋನ್ ಪೇ ಮೂಲಕ ಕೋಟ್ಯಂತರ ರೂಪಾಯಿಗಳ ವ್ಯವಹಾರ ನಡೆಯುತ್ತಿರೋ ಸುಳಿವುಗಳೂ ಸಿಕ್ಕಿವೆ. ಸಜಾಶ ಕೈದಿಗಳು ಜೈಲೊಳಗಿದ್ದುಕೊಂಡೇ ಮೊಬೈಲ್ ಮೂಲಕ ಧಮಕಿ ಹಾಕಿ ಹಪ್ತಾ ವಸೂಲಿ ಮಾಡುತ್ತಿರುವ ಕರಾಳ ದಂಧೆಯೂ ಬಯಲಾಗಿದೆ. ಈ ಬಗ್ಗೆ ಸಿಸಿಬಿಯಲ್ಲಿ ಎಫ್‌ಐಆರ್ ಆಗಿ ತನಿಖೆ ನಡೆಯುತ್ತಿದೆ. ಈ ದಂಧೆಗೆ ಅನುವು ಮಾಡಿಕೊಡುವ ಮೂಲಕ ಮುಖ್ಯ ಅಧೀಕ್ಷಕ ಸುರೇಶ ಮತ್ತು ಕರ್ಣ ಕೋಟ್ಯಾಂತರ ರೂಪಾಯಿ ಶೇರು ಪಡೆದಿರೋದು ಬೆಳಕಿಗೆ ಬಂದಿದೆಯಂತೆ! </span></p>
<p style="text-align: justify;"><strong><span style="font-size: 14pt;">2ಕೋಟಿ ಕೊಟ್ಟೆ ಅಂದ!</span></strong></p>
<p style="text-align: justify;"><img loading="lazy" decoding="async" class="alignnone wp-image-10257" src="https://www.cinishodha.com/wp-content/uploads/2025/08/malini-krishnamurthy-ips-300x196.jpg" alt="malini krishnamurthy ips" width="1024" height="669" title="darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್? 19 » cinishodha.com"><span style="font-size: 14pt;">ಸುಮ್ಮನೊಮ್ಮೆ ಆಲೋಚಿಸಿ ನೋಡಿ, ಈ ಹಿಂದೆ ದರ್ಶನ್ ಜೈಲು ಸೇರಿದಾಗಲೂ ಫೋಟೋ ಲೀಕ್ ಆಗಿತ್ತು. ಈಗಲೂ ಅದು ಮತ್ತೊಂದು ಅವತಾರದಲ್ಲಿ ಮುಂದುವರೆದಿದೆ. ಈ ಮೂಲಕವೇ ದರ್ಶನ್ ಕಡೆಯಿಂದ ಮತ್ತೊಂದಷ್ಟು ಕಾಸು ಗುಂಜಿಕೊಳ್ಳಲು ಪರಪ್ಪನ ಅಗ್ರಹಾರದೊಳಗಿನ ಶನಿಸಂತಾನಿಗರು ತಯಾರಾದಂತಿದೆ. ಈ ಹಿಂದೆ ಬಂಧಿಖಾನೆ ಮುಖ್ಯಸ್ಥೆಯಾಗಿದ್ದ, ಈಗ ನಿವೃತ್ತರಾಗಿರುವ ಮಾಲಿನಿ ಕೃಷ್ಣಮೂರ್ತಿ ತಾನು ಬಚಾವಾಗೋದಲ್ಲದೇ ಸುರೇಶ, ಕರ್ಣ ಸೇರಿದಂತೆ ಒಂದಷ್ಟು ಭ್ರಷ್ಟ ಅಧಿಕಾರಿಗಳನ್ನು ಕಾಪಾಡಿಕೊಂಡಿದ್ದಾರೆ. ಕಾನೂನು ಪ್ರಕಾರವೇ ಎಲ್ಲ ನಡೆದಿದ್ದರೆ, ದರ್ಶನ್‌ಗೆ ರಾಜಾತಿಥ್ಯ ಕೊಟ್ಟ ಕೇಸಲ್ಲಿ ಮಾಲಿನಿ ಮೇಲೆ ಕಾನೂನು ಕ್ರಮ ಜರುಗುತ್ತಿತ್ತು. ಆದರೆ ಅವರು ಈಗ ಸಚಿವ ಸ್ಥಾನ ಕಳೆದುಕೊಂಡಿರುವ ರಾಜಣ್ಣನ ಕಡೆಯಿಂದ ಬಚಾವಾಗಿ, ತನ್ನ ಕೂಟವನ್ನೂ ಸೇಫ್ ಆಗಿಸಿದ್ದಾರೆಂಬ ಆರೋಪಗಳಿದ್ದಾವೆ. </span><br />
<span style="font-size: 14pt;">ಚಂದ್ರಗುಪ್ತ ವರದಿಯಲ್ಲಿ ಉಲ್ಲೇಖವಾಗಿದ್ದ ಅಂಶಗಳು ಗಂಭೀರವಾಗಿದ್ದವು. ಅದರನ್ವಯ ಕ್ರಮ ಕೈಗೊಂಡಿದ್ದಿದ್ದರೆ ಆಗ ಬಂಧಿಖಾನೆ ಮುಖ್ಯಸ್ಥೆಯಾಗಿದ್ದ ಮಾಲಿನಿ ಕೃಷ್ಣಮೂರ್ತಿ ತನ್ನ ಭ್ರಷ್ಟ ಪಟಾಲಮ್ಮಿನ ಸಮೇತ ಅಮಾನತುಗೊಳ್ಳುತ್ತಿದ್ದರು. ಆದರೆ, ಆಕೆ ರಾಜಕೀಯ ಪ್ರಭಾವ ಬಳಸಿಕೊಂಡು ಚಂದ್ರಗುಪ್ತ ವರದಿಯನ್ನೇ ಪರಪ್ಪನ ಅಗ್ರಹಾರದಲ್ಲಿ ಬಂಧಿಸಿಟ್ಟಿದ್ದರು. ಆದರೀಗ ಮಾಲಿನಿ, ಕರ್ಣ, ಸುರೇಶ ಸೇರಿದಂತೆ ಪರಪ್ಪನ ಅಗ್ರಹಾರದೊಳಗಿರುವ ಸಮಸ್ತ ಭ್ರಷ್ಟ ಅಧಿಕಾರಿಗಳಿಗೆ ನಡುಕ ಶುರುವಾಗಿದೆ. ಯಾಕೆಂದರೆ, ದರ್ಶನ್ ಬೇಲ್ ಕ್ಯಾನ್ಸಲ್ ಮಾಡಿ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್ ಪರಪ್ಪನ ಅಗ್ರಹಾರದ ಲಂಚಬಾಕ ಅಧಿಕಾರಿಗಳಿಗೂ ಬಿಸಿ ಮುಟ್ಟಿಸಿದೆ. ಕಳೆದ ಬಾರಿ ದರ್ಶನ್ ರೌಡಿ ಪಟಾಲಮ್ಮಿನ ಜೊತೆಗಿರೋ ಫೋಟೋ ಲೀಕ್ ಆದಾದ ಗೃಹಸಚಿವ ಪರಮೇಶ್ವರ್ ಜೈಲಿಗೆ ಭೇಟಿ ಕೊಟ್ಟಿದ್ದರು. ಈ ಸಂದರ್ಭದಲ್ಲಿ ದರ್ಶನ್ ಪರಮ್ ಮುಂದೆಯೇ ಭಯಾನಕ ಸತ್ಯವೊಂದನ್ನು ಒದರಿದ್ದ. ಕರ್ಣ ಕ್ಷತ್ರಿಯ ಮತ್ತು ಈಗ ಮುಖ್ಯ ಜೈಲಾಧಿಕಾರಿಯಾಗಿರೋ ಕೆ ಸುರೇಶ್ ಮೂಲಕ ಮಾಲಿನಿ ಕೃಷ್ಣಮೂರ್ತಿ ತನ್ನಿಂದ ಎರಡು ಕೋಟಿ ಪಡೆದುಕೊಂಡಿದ್ದಾರೆಂಬುದು ದರ್ಶನ್ ಬಿಚ್ಚಿಟ್ಟ ಸತ್ಯದ ಸಾರಾಂಶವಾಗಿತ್ತು! </span></p>
<p style="text-align: justify;"><span style="font-size: 14pt;"><strong>ದಯಾನಂದ್ ಅವರ ಆವಗಾಹನೆಗೆ&#8230;</strong></span></p>
<p style="text-align: justify;"><span style="font-size: 14pt;"><img loading="lazy" decoding="async" class="alignnone wp-image-10258" src="https://www.cinishodha.com/wp-content/uploads/2025/08/b-dayananda-commissioner-bengaluru_1742483461-300x225.webp" alt="b dayananda commissioner bengaluru 1742483461" width="1024" height="768" title="darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್? 20 » cinishodha.com">ಈಗ ಬಂಧಿಖಾನೆ ಮುಖ್ಯಸ್ಥರಾಗಿ ಖಡಕ್ ಅಧಿಕಾರಿಯಾಗಿ ಹೆಸರು ಮಾಡಿರುವ ದಯಾನಂದ್ ಅವರು ಬಂದಿದ್ದಾರೆ. ಕಾರ್ಯನಿರ್ವಹಿಸಿದ ಜಾಗಗಳಲ್ಲೆಲ್ಲ ಅತ್ಯಂತ ಕಟ್ಟುನಿಟ್ಟಾಗಿ, ಯಾರ ಮುಲಾಜಿಗೂ ಬಗ್ಗೆದೆ ನಡೆದುಕೊಳ್ಳುವ ಮೂಲಕ ದಯಾನಂದ್ ಅವರು ಹೆಸರಾಗಿದ್ದಾರೆ. ಇಂಥಾ ಅಧಿಕಾರಿಯ ಸುಪರ್ಧಿಗೀಗ ಪರಪ್ಪನ ಅಗ್ರಹಾರವೂ ಸಿಕ್ಕಿದೆ. ಈ ಕಾರಣದಿಂದಲೇ ಈ ಹಿಂದೆ ಮಾಲಿನಿ ಕೃಷ್ಣಮೂರ್ತಿ ದರ್ಭಾರಿನಲ್ಲಿ ಮಲಿನಗೊಂಡಿದ್ದ ಪರಪ್ಪನ ಅಗ್ರಹಾರವನ್ನು ಕ್ಲೀನ್ ಮಾಡುತ್ತಾರೆಂಬ ನಂಬಿಕೆಯೂ ಮೂಡಿಕೊಂಡಿದೆ. ಈ ಸುರೇಶ ಮತ್ತು ಕರ್ಣ ಮಾಲಿನಿಯ ಮಾಲಿನ್ಯದ ತುಣುಕುಗಳೆಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಮೊದಲು ಸುರೇಶ ಮತ್ತು ಕರ್ಣನ ಅಂದಾದುಂದಿಗಳ ಬಗ್ಗೆ ದಯಾನಂದ್ ಅವರು ಗಮನಹರಿಸಬೇಕಿದೆ.<br />
ಈ ಹಿಂದೆ ಚಂದ್ರಗುಪ್ತ ವರದಿಯಲ್ಲಿ ಈ ಸುರೇಶ ಮತ್ತು ಕರ್ಣ ಆರೋಪಿ ಸ್ಥಾನದಲ್ಲಿ ನಿಂತಿದ್ದರು. ಅದರಂದ ಬಾಚಾವಾಗಿದ್ದ ಆತನಿಗೆ ಮತ್ತೆ ಕಂಟಕ ಶುರುವಾಗಿದೆ. ಒಂದು ಮೂಲದ ಪ್ರಕಾರ ಸುಪ್ರೀಂ ಕೋರ್ಟ್‌ಗೆ ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಶೀಘ್ರದಲ್ಲಿಯೇ ಚಂದ್ರಗುಪ್ತ ವರದಿಯನ್ನು ಸಲ್ಲಿಸಲಿದ್ದಾರೆ. ಹಾಗಾದೇಟಿಗೆ ಸುರೇಶ ತನ್ನ ಪಟಾಲಮ್ಮಿನ ತಮೇತ ಅಮಾನತ್ತಾಗಿ ತೊಲಗೋದು ಗ್ಯಾರೆಂಟಿ. ಅದರ ಬೆನ್ನಲ್ಲಿಯೇ ನಿವೃತ್ತರಾಗಿರುವ ಮಾಲಿನಿಯತ್ತಲೂ ತನಿಖೆಯ ಗಮನ ಹೊರಳಿಕೊಳ್ಳಲಿದೆ. ಮಾಲಿನಿಯ ಬಂಟ ಸುರೇಶ ದರ್ಶನ್ ವಿರೋಧಿ ಪಾಳೆಯದಿಂದ ಕಾಸು ಗುಂಜಿಕೊಂಡೇ ದರ್ಶನ್ ಫೋಟೋ ಲೀಕ್ ಮಾಡಿದ್ದಾರೆಂಬ ಆರೋಪವೂ ಹರಿದಾಡುತ್ತಿದೆ.<br />
ಹಾಗಾದರೆ, ದರ್ಶನ್ ಫೋಟೋ ಲೀಕ್ ಮಾಡೋದರಿಂದ ವಿರೋಧಿ ಪಾಳೆಯಕ್ಕಾಗುವ ಲಾಭವೇನು ಅಂತೊಂದು ಪ್ರಶ್ನೆ ಸಹಜ. ಸಾಮಾನ್ಯವಾಗಿ ಯಾವ ಹೀರೋಗಳೂ ಕೂಡಾ ಹೀಗೆ ಕಳೆಗುಂದಿದ, ತಲೆ ಕೂದಲಿಲ್ಲದ, ದೈಹಿಕವಾಗಿ ಕುಗ್ಗಿದ ಫೋಟೋಗಳು ಅಭಿಮಾನಿಗಳನ್ನು ತಲುಪೋದನ್ನು ಇಷ್ಟಪಡೋದಿಲ್ಲ. ದರ್ಶನ್ ಒಂದು ಕಾಲದಲ್ಲಿ ಕಂಡೋರನ್ನೆಲ್ಲ ದುರಹಂಕಾರದಿಂದ ಎದುರು ಹಾಕಿಕೊಂಡಿದ್ದನಲ್ಲಾ? ಆ ಕುದಿತ ಹೊಂದಿರೋ ಮಂದಿಯೇ ಈ ಫೋಟೋ ಲೀಕ್ ಹಿಂದಿರಬಹುದು. ಈ ಮೂಲಕ ಮೆರೆದಾಡುತ್ತಿದ್ದ ಅಭಿಮಾನಿಗಳನ್ನು ಉರಿಸುವ ಉದ್ದೇಶವೂ ಇದ್ದಿರಬಹುದು. ಅದನ್ನು ಜೈಲಾಧಿಕಾರಿ ಸುರೇಶ ಕಾಸಾಗಿ ಪಳಗಿಸಿಕೊಂಡಿದ್ದಾರೆಂಬ ಸಂಶಯವೇ ದಟ್ಟವಾಗಿದೆ. ಖಡಕ್ ಅಧಿಕಾರಿ ದಯಾನಂದ್ ಅವರು ಮೊದಲು ಪರಪ್ಪನ ಅಗ್ರಹಾರದೊಳಗಿರೋ ಸುರೇಶನಂಥಾ ಮಾಲಿನಿಯ ಚೇಲಾ ಪಡೆಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಆರಂಭಿಕವಾಗಿ ಸುರೇಶನಂಥ ಅಧಿಕಾರಿ ವರ್ಗವನ್ನು ಅಮಾನತುಗೊಳಿಸಿದರೆ ಪರಪ್ಪನ ಅಗ್ರಹಾರ ತಾನಾಗಿಯೇ ಶುಚಿಯಾಗುತ್ತದೆ. ಈಗ ದರ್ಶನ್ ಫೋಟೋ ಲೀಕ್ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಚೀಫ್ ಸೂಪರಿಟೆಂಡೆಂಟ್ ಸುರೇಶ ಮನೆ ಸೇರಿಕೊಳ್ಳುವ ಕ್ಷಣಗಳೂ ಹತ್ತಿರಾಗುತ್ತಿವೆ!<br />
</span></p>
<p>The post <a rel="nofollow" href="https://www.cinishodha.com/darshan-photo-leak-case-17-08-2025/">darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್?</a> appeared first on <a rel="nofollow" href="https://www.cinishodha.com">Cini Shodha</a>.</p>
]]></content:encoded>
					
		
		
			</item>
	</channel>
</rss>
